ವಿಟ್ಲ

ಭೈರಿಕಟ್ಟೆ ಅಶ್ವತ್ಥನಾರಾಯಣ ಭಜನಾ ಮಂದಿರ ಸಮಿತಿ ವಾರ್ಷಿಕೋತ್ಸವ

ಭಜನೆ ಮನುಷ್ಯನಲ್ಲಿ ಸಾತ್ವಿಕ ಭಾವ ಬೆಳೆಸಿ ಸಂಸ್ಕಾರ ಕಲಿಸುತ್ತದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಭೈರಿಕಟ್ಟೆಯಲ್ಲಿರುವ ಶ್ರೀ ಅಶ್ವತ್ಥ ನಾರಾಯಣ ಭಜನಾ ಮಂದಿರ ಸಮಿತಿಯ 16ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು.

ಜಾಹೀರಾತು

ಸಾಮೂಹಿಕ ಶನೈಚ್ಹರ ಪೂಜೆ ಶ್ರೀ ಅಶ್ವತ್ಥ ನಾರಾಯಣ ಭಜನಾ ಮಂದಿರ , ಬೈರಿಕಟೆ ಯಲ್ಲಿ ಅರ್ಧ ಏಕಾಹ ಭಜನೆ, ಗಣಪತಿ ಹವನ, ಶ್ರೀ ಅಶ್ವತ್ಥ ನಾರಾಯಣ ಪೂಜೆ, ಶನಿಪೂಜೆ ಹಾಗು ಧಾರ್ಮಿಕ ಸಭೆ-ಬಡ ಮಕ್ಕಳಿಗೆ ಪುಸ್ತಕ ವಿತರಣೆ  ಮತ್ತು ಸಾಂಸ್ಕ್ರುತಿಕ ಕಾರ್ಯಕ್ರಮ ದೊಂದಿಗೆ ನಡೆಯಿತು.

ಎಸ್.ಈಶ್ವರ ಭಟ್-ಕಾರ್ಯದರ್ಶಿ, ಭಾರತ ಸೇವಾಶ್ರಮ ಕನ್ಯಾನ ಇವರು ಸಭೆಯ ಅದ್ಯಕ್ಷ ಸ್ಥಾನವನ್ನು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಕೆ ಬಾಲಕೃಷ್ಣ ರಾವ್, ಪ್ರಾಂಶುಪಾಲರು, ಬೆಟ್ಟಂಪಾಡಿ ಸರಕಾರಿ ಕಾಲೇಜು, ಡಾ. ಜೆ.ಮನೋರಮ ಜಿ.ಭಟ್., ಕೆ.ಶ್ರಿಧರ್-ಕನ್ನಡ ಉಪನ್ಯಾಸಕರು,ಅಳಿಕೆ ಹಾಗೂ ಕೆ.ಈಶ್ವರ ಭಟ್, ಪದ್ಮನಾಭ ಪೂಜಾರಿ, ಶ್ಯಾಮಸುಂದರಿ ಜಿ.ಭಟ್-ನಾದಮಯಿ ,ಮಡಿಯಾಲ, ನೀಲಪ್ಪ ಗ್‌ಡ, ಮತ್ತು ಸದಾಶಿವ ಶೆಟ್ಟಿ ಮಡಿಯಾಲ ಉಪಸ್ಥಿತರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.