ವಿಟ್ಲ

ಭೈರಿಕಟ್ಟೆ ಅಶ್ವತ್ಥನಾರಾಯಣ ಭಜನಾ ಮಂದಿರ ಸಮಿತಿ ವಾರ್ಷಿಕೋತ್ಸವ

ಭಜನೆ ಮನುಷ್ಯನಲ್ಲಿ ಸಾತ್ವಿಕ ಭಾವ ಬೆಳೆಸಿ ಸಂಸ್ಕಾರ ಕಲಿಸುತ್ತದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು.

ಅವರು ಭೈರಿಕಟ್ಟೆಯಲ್ಲಿರುವ ಶ್ರೀ ಅಶ್ವತ್ಥ ನಾರಾಯಣ ಭಜನಾ ಮಂದಿರ ಸಮಿತಿಯ 16ನೇ ವಾರ್ಷಿಕೋತ್ಸವದಲ್ಲಿ ಆಶೀರ್ವಚನ ನೀಡಿದರು.

ಜಾಹೀರಾತು

ಸಾಮೂಹಿಕ ಶನೈಚ್ಹರ ಪೂಜೆ ಶ್ರೀ ಅಶ್ವತ್ಥ ನಾರಾಯಣ ಭಜನಾ ಮಂದಿರ , ಬೈರಿಕಟೆ ಯಲ್ಲಿ ಅರ್ಧ ಏಕಾಹ ಭಜನೆ, ಗಣಪತಿ ಹವನ, ಶ್ರೀ ಅಶ್ವತ್ಥ ನಾರಾಯಣ ಪೂಜೆ, ಶನಿಪೂಜೆ ಹಾಗು ಧಾರ್ಮಿಕ ಸಭೆ-ಬಡ ಮಕ್ಕಳಿಗೆ ಪುಸ್ತಕ ವಿತರಣೆ  ಮತ್ತು ಸಾಂಸ್ಕ್ರುತಿಕ ಕಾರ್ಯಕ್ರಮ ದೊಂದಿಗೆ ನಡೆಯಿತು.

ಎಸ್.ಈಶ್ವರ ಭಟ್-ಕಾರ್ಯದರ್ಶಿ, ಭಾರತ ಸೇವಾಶ್ರಮ ಕನ್ಯಾನ ಇವರು ಸಭೆಯ ಅದ್ಯಕ್ಷ ಸ್ಥಾನವನ್ನು ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ಕೆ ಬಾಲಕೃಷ್ಣ ರಾವ್, ಪ್ರಾಂಶುಪಾಲರು, ಬೆಟ್ಟಂಪಾಡಿ ಸರಕಾರಿ ಕಾಲೇಜು, ಡಾ. ಜೆ.ಮನೋರಮ ಜಿ.ಭಟ್., ಕೆ.ಶ್ರಿಧರ್-ಕನ್ನಡ ಉಪನ್ಯಾಸಕರು,ಅಳಿಕೆ ಹಾಗೂ ಕೆ.ಈಶ್ವರ ಭಟ್, ಪದ್ಮನಾಭ ಪೂಜಾರಿ, ಶ್ಯಾಮಸುಂದರಿ ಜಿ.ಭಟ್-ನಾದಮಯಿ ,ಮಡಿಯಾಲ, ನೀಲಪ್ಪ ಗ್‌ಡ, ಮತ್ತು ಸದಾಶಿವ ಶೆಟ್ಟಿ ಮಡಿಯಾಲ ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ