ಬ್ಯಾಂಕಿನ ಕಂಪ್ಯೂಟರ್ ಸೆಟ್ಟಿಂಗ್ ಬದಲಾಯಿಸಿ ವ್ಯವಹಾರ ಸ್ಥಗಿತಗೊಳಿಸಲು ಯತ್ನಿಸಿದ ಆರೋಪದಲ್ಲಿ ವಿಜೇತ್ ಐವನ್ ಡಿಸೋಜ ಎಂಬಾತನನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಿ.ಸಿ.ರೋಡಿನಲ್ಲಿರುವ ಮಂಗಳೂರು ಕೆಥೋಲಿಕ್ ಕೋ ಆಪರೇಟಿವ್ ಬ್ಯಾಂಕ್ ಶಾಖೆಯಲ್ಲಿ ಕ್ಯಾಶಿಯರ್ ಆಗಿರುವ ವಿಜೇತ್ ಈ ಕೃತ್ಯ ಎಸಗಿರುವುದಾಗಿ ಜನರಲ್ ಮೆನೇಜರ್ ಸುನಿಲ್ ಐವನ್ ಮೆನೇಜಸ್ ನೀಡಿದ ದೂರಿನನ್ವಯ ಎಸ್ಪಿ ಭೂಷಣ್ ಬೊರಸೆ ಮತ್ತು ಡಿವೈಎಸ್ಪಿ ರವೀಶ್ ಸಿ.ಆರ್. ನಿರ್ದೇಶನದಲ್ಲಿ ಸಿಪಿಐ ಮಂಜಯ್ಯ ಆರೋಪಿಯನ್ನು ಬಂಧಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಬ್ಯಾಂಕ್ ವ್ಯವಹಾರ ಸ್ಥಗಿತಗೊಳಿಸಲು ಯತ್ನ: ಆರೋಪಿ ಬಂಧನ"
Be the first to comment on "ಬ್ಯಾಂಕ್ ವ್ಯವಹಾರ ಸ್ಥಗಿತಗೊಳಿಸಲು ಯತ್ನ: ಆರೋಪಿ ಬಂಧನ"