ಅಶ್ಲೀಲತೆ, ಅನಾಚಾರಕ್ಕೆ ಬಲಿಯಾಗದಿರಿ: ಯುವಜನತೆಗೆ ಕರೆ

ಅಶ್ಲೀಲವು ಅನಾಚಾರ ಅಧಿಕೃತವಾಗಿ ಸಲೀಸಾಗಿ ನಡೆಯುವ ಇಂದಿನ ಸನ್ನಿವೇಶದಲ್ಲಿ ಯುವಕ, ಯುವತಿಯರು ಬಲಿಯಾದರೆ ಇಹಪರ ಎರಡರಲ್ಲೂ ನಷ್ಟ ಅನುಭವಿಸಲಿಕ್ಕಿದೆ ಎಂದು ಹಾಫಿಲ್ ಅಪ್ಸಲ್ ಖಾಸಿಮಿ ಕೊಲ್ಲಮ್  ಹೇಳಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಲೊರೆಟ್ಟೋ ಪದವು ಯುನಿಟ್ ಹಮ್ಮಿಕೊಂಡ ಶಹೀದ್ ಇಕ್ಬಾಲ್ ವೇದಿಕೆ ಯಲ್ಲಿ ಏಕದಿನ ಸಾರ್ವಜನಿಕ ಮತ ಪ್ರಭಾಷನದಲ್ಲಿ ಇಸ್ಲಾಮಿನಲ್ಲಿ ಯುವಕರ ಪಾತ್ರ ಎಂಬ ವಿಷಯದಲ್ಲಿ ಪ್ರವಚನ ನೀಡಿದರು

ಜಾಹೀರಾತು

ಅಶ್ಲೀಲತೆಗೆ ಯುವಕ ಯುವತಿಯರು ಬಲಿಯಾಗದೆ ಸಮಾಜದಲ್ಲಿ ನಮಗೆ ಇರುವ ಜವಾಬ್ದಾರಿಯನ್ನು ಅರಿತು ಜೀವಿಸಬೇಕಾದದ್ದು ಕಾಲದ ಬಹುಮುಖ್ಯ ಬೇಡಿಕೆಯಾಗಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದ ಅದ್ಯಕ್ಷತೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಬಂಟ್ವಾಳ ತಾಲೂಕು ಅದ್ಯಕ್ಷ ಇಜಾಝ್ ವಹಿಸಿದ್ದರು, ಬದ್ರ್ ಜುಮ್ಮಾ ಮಸೀದಿ ಲೊರೆಟ್ಟೋ ಪದವು ಕತೀಬರಾದ ಕೆ.ಎಮ್ ಅಬ್ದುಲ್ಲಾ ಮುಸ್ಲಿಯಾರ್ ದುವಾ ಮತ್ತು ಉದ್ಘಾಟನೆ ಮಾಡಿದರು. ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ರಾಜ್ಯ ಕಾರ್ಯದರ್ಶಿ ಜಾಫರ್ ಸ್ವಾದಿಖ್ ಪೈಝಿ ಈ ಸಂದರ್ಭದಲ್ಲಿ ಮತನಾಡಿದರು.
ಮುಖ್ಯ ಅತಿಥಿಗಳಾಗಿ ಎಸ್.ಡಿ.ಪಿ.ಐ ಬಂಟ್ವಾಳ ವಿದಾನಸಬಾ ಅದ್ಯಕ್ಷರಾದ ಎಸ್.ಎಚ್ ಶಾಹುಲ್ ಹಮೀದ್, ಎಸ್.ಡಿ.ಪಿ.ಐ ಬಂಟ್ವಾಳ ಪುರಸಬಾ ಸಮಿತಿ ಅದ್ಯಕ್ಷರಾದ ಯೂಸುಫ್ ಆಲಡ್ಕ, ಬದ್ರ್ ಜುಮ್ಮಾ ಮಸೀದಿ ಲೊರೆಟ್ಟೋ ಪದವು ಅದ್ಯಕ್ಷರಾದ ಸುಲೈಮಾನ್, ಕಾರ್ಯದರ್ಶಿ ಸಲೀಮ್, ಬಿವೈಎ ಬಾರೆಕಾಡ್ ಲೊರೆಟ್ಟೋ ಪದವು ಅದ್ಯಕ್ಷರಾದ ಅಝೀಝ್, ಗಲ್ಫ್ ಕಮಿಟಿ ಸದಸ್ಯರಾದ ಹುಸೈನಾರ್, ಪಿ.ಎಫ್.ಐ ಗೂಡಿನಬಲಿ ಅದ್ಯಕ್ಷರಾದ ಅಬ್ದುಲ್ ರಹಿಮಾನ್, ಬಂಟ್ವಾಳ ಪುರಸಬಾ ಸದಸ್ಯರಾದ ಇಕ್ಬಾಲ್ ಐ.ಎಮ್.ಆರ್, ಮುನೀಶ್ ಅಲಿ ಬಂಟ್ವಾಳ ಉಪಸ್ಥಿತರಿದ್ದರು.
ಲೊರೆಟ್ಟೋ ಪದವು ಮಸೀದಿಯಲ್ಲಿ 37 ವರ್ಷಗಳಿಂದ ಸೇವೆ ಸಲ್ಲಿಸಿದ ಕೆ.ಎಮ್ ಅಬ್ದುಲ್ಲಾ ಮುಸ್ಲಿಯಾರ್ ರವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.
ಹಾಫಿಲ್ ಇಮ್ರಾನ್ ಸಾಲೆತ್ತೂರು ಕಿರಾಅತ್ ಪಠಿಸಿದರು, ಇಮ್ರಾನ್ ಸ್ವಾಗತಿಸಿ, ಅಬ್ಬಾಸ್ ಮುಸ್ತಫ ದನ್ಯವಾದಗೈದರು ರಹಿಮಾನ್ ಮಠ ನಿರೂಪಿಸಿದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಅಶ್ಲೀಲತೆ, ಅನಾಚಾರಕ್ಕೆ ಬಲಿಯಾಗದಿರಿ: ಯುವಜನತೆಗೆ ಕರೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*