ಸರಪಾಡಿ ಬಿಜೆಪಿಯ ಯುವಮೋರ್ಚಾ ಶಕ್ತಿಕೇಂದ್ರ ವತಿಯಿಂದ ಕಕ್ಯಪದವಿನಲ್ಲಿ ಸ್ವಚ್ಛ ಭಾರತ ಅಭಿಯಾನ ನಡೆಯಿತು.
ಬಿಜೆಪಿ ನಾಯಕ ರಾಜೇಶ್ ನಾಕ್ ಉಳಿಪ್ಪಾಡಿಗುತ್ತು, ಕ್ಷೇತ್ರ ಬಿಜೆಪಿ ಅಧ್ಯಕ್ಷರಾದ ದೇವದಾಸ ಶೆಟ್ಟಿ, ಯುವಮೋರ್ಚಾ ಅಧ್ಯಕ್ಷರಾದ ವಜ್ರನಾಥ ಕಲ್ಲಡ್ಕ, ಪ್ರ.ಕಾರ್ಯದರ್ಶಿ ಸಂತೋಷ್ ರಾಯಿಬೆಟ್ಟು, ಸುದರ್ಶನ್ ಬಜೆ, ಸುರೇಶ್ ಮೈರ, ಹರಿಶ್ಚಂದ್ರ ಪೂಜಾರಿ ಕಜೆಕಾರು, ಸಾಂತಪ್ಪ, ಪ್ರವೀಣ್ ಪೂಜಾರಿ, ಮೋಹನ್ದಾಸ್, ಇರ್ಫಾನ್, ಚಂದ್ರಹಾಸ, ರಂಜಿತ್ ಮೈರ ಮತ್ತು ಹಲವು ಪ್ರಮುಖ ಕಾರ್ಯಕರ್ತರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿಜೆಪಿಯಿಂದ ಸ್ವಚ್ಛ ಭಾರತ ಅಭಿಯಾನ"