ಬಂಟ್ವಾಳ

ಸ್ವಚ್ಛತೆಗಾಗಿ ಜಾದೂ

ಮಂಗಳೂರಿನ ರಾಮಕೃಷ್ಣ ಮಿಷನ್ ವತಿಯಿಂದ ಸ್ವಚ್ಛ ಮಂಗಳೂರು ಅಭಿಯಾನದ ಅಂಗವಾಗಿ ಬಿ.ಸಿ.ರೋಡಿನ ರಕ್ತೇಶ್ವರಿ ಗುಡಿ ಸಮೀಪ ಸ್ಚಚ್ಛತೆಗಾಗಿ ಜಾದೂ ಕಾರ್ಯಕ್ರಮ ನಡೆಯಿತು.

ಮೆಗಾ ಮ್ಯಾಜಿಕ್ ಸ್ಟಾರ್ ಕುದ್ರೋಳಿ ಗಣೇಶ್ ನಡೆಸಿಕೊಟ್ಟ ಕಾರ್ಯಕ್ರಮದ ಸಂಯೋಜಕತ್ವವನ್ನು ಟೀಮ್ ವಿವೇಕ್ ವಹಿಸಿಕೊಂಡಿತ್ತು. ಲಯನ್ಸ್ ಕ್ಲಬ್ ನ ಡಾ. ವಸಂತ ಬಾಳಿಗಾ ಹಾಗೂ ಕಾಂಗ್ರೆಸ್ ಸೇವಾದಳದ ಜಿಲ್ಲಾ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಜಾಹೀರಾತು

ಸ್ವಚ್ಛ ಮಂಗಳೂರು ಇದರ ಮುಖ್ಯ ಸಂಯೋಜಕರಾದ ಉಮಾನಾಥ ಕೋಟೆಕಾರ್, ಟೀಮ್ ವಿವೇಕ್ ಸಹಸಂಸ್ಥಾಪಕರಾದ ಅರ್ಜುನ್ ಪೈ, ಟೀಮ್ ವಿವೇಕ್  ಜಿಲ್ಲಾ ಸಂಚಾಲಕರಾದ ಶ್ರೀವತ್ಸ ಹಾಗೂ ಪ್ರಾಜೆಕ್ಟ್ ಜ್ಞಾನ ವಾಹಿನಿ ಇದರ ಸಂಚಾಲಕರಾದ ಲಕ್ಶ್ಮೀಶ ಮಯ್ಯ ಉಪಸ್ಥಿತರಿದ್ದರು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ