ಬಂಟ್ವಾಳ

8ರಂದು ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಕೋಲ

ಪಾಣೆಮಂಗಳೂರಿನಲ್ಲಿರುವ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನದ ವರ್ಷಾವಧಿ ಕೋಲ ಏಪ್ರಿಲ್ ೮ರಂದು ನಡೆಯಲಿದೆ.
7 ರಂದು ಶ್ರೀ ನಾಗ ಸನ್ನಿಧಿಯಲ್ಲಿ ಬೆಳಿಗ್ಗೆ ೮ಕ್ಕೆ ನಾಗ ತಂಬಿಲ. ಸಂಜೆ 6.30 ರಿಂದ ಎಸ್ .ವಿ ಎಸ್ . ಶಾಲೆಯ ಕಲಾ ಮಂಟಪದಲ್ಲಿ ತುಳು ಹಾಸ್ಯ ನಾಟಕ ರಡ್ಡೆಟ್ ಏರೆಡ್ಡೆ ನಡೆಯಲಿದೆ.
8ರಂದು ಬೆಳಿಗ್ಗೆ 10 ಕ್ಕೆ ಕಲಶ ಹಾಕುವುದು, ನವಕ ಕಲಶಾಭಿಷೇಕ, ಮಧ್ಯಾಹ್ನ 12 ಕ್ಕೆ ಮಹಾ ಪೂಜೆ ಪ್ರಸಾದ ವಿತರಣೆ ಮಧ್ಯಾಹ್ನ 1 ರಿಂದ 3 ರತನಕ ಸಾರ್ವಜನಿಕ ಅನ್ನ ಸಂತರ್ಪಣೆ. ಸತ್ಯಶ್ರೀ ಹಾಲ್ ನಲ್ಲಿ ನಡೆಯುವುದು.
ರಾತ್ರಿ ಗಂಟೆ 8.30 ಕ್ಕೆ ಶ್ರೀ ಸತ್ಯ ದೇವತೆ ಕಲ್ಲುರ್ಟಿ ದೈವಕ್ಕೆ ಕೋಲ ಬಳಿ ಸೇವೆ .
9ರಂದು ಸಂಜೆ ಘಂಟೆ 4 ಕ್ಕೆ ಶ್ರೀ ಕಲ್ಲುರ್ಟಿ ದೈವಕ್ಕೆ ಸಾರ್ವಜನಿಕ ಅಗೇಲು. ಸಂಜೆ ಘಂಟೆ 6.30 ರಿಂದ ಶ್ರೀ ಗೋಪಾಲ ಕೃಷ್ಣ ಯಕ್ಷಗಾನ ಕಲಾ ಮಂಡಳಿ (ರಿ) ಎಡನೀರು ಕಾಸರಗೋಡು ಇವರಿಂದ ಯಕ್ಷಗಾನ ಬಯಲಾಟ ತ್ರಿಪುರ ಮಥನ ಜರಗಲಿರುವುದು ಎಂದು ಸತ್ಯದೇವತಾ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ