ಕಲ್ಲಡ್ಕ

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಹನುಮಜ್ಜಯಂತಿ ಸಂದರ್ಭ ಸೀಯಾಳಾಭಿಷೇಕ

ಕಲ್ಲಡ್ಕ ಶ್ರೀರಾಮ ಮಂದಿರದಲ್ಲಿ ಹನುಮಜ್ಜಯಂತಿ ಪ್ರಯುಕ್ತ ಬೆಳಗ್ಗೆ 7ರಿಂದ ರಾತ್ರಿ 7ರವರಗೆ ನಿರಂತರ ಬೊಂಡಾಭಿಷೇಕ ಕಾರ್ಯಕ್ರಮ ನಡೆಯಲಿದೆ. ಸಾಮರಸ್ಯದ ಪ್ರತೀಕವಾಗಿ ನಡೆಯುವ ಈ ಕಾರ್ಯಕ್ರಮದಲ್ಲಿ ಮಂದಿರದ ಒಳಗೆ ಜಾತಿ ಭೇದ ಇಲ್ಲದೆ ಎಲ್ಲರಿಗೂ ತಾವೇ ಬೊಂಡಾಭಿಷೇಕ ಮಾಡಲು ಇಲ್ಲಿ ಅವಕಾಶವಿದೆ.

ಜಾಹೀರಾತು

ಕಲ್ಲಡ್ಕದ ಶ್ರೀರಾಮ ಮಂದಿರ ಕಳೆದ ವರ್ಷ (2016) ಲೋಕಾರ್ಪಣೆಯಾಗಿತ್ತು. ಡಾ. ಪ್ರಭಾಕರ ಭಟ್ ನೇತೃತ್ವದಲ್ಲಿ ಸಂಘಟಿಸಲಾದ ಸಮಿತಿ ಇದರ ಕಾರ್ಯಭಾರ ನೋಡಿಕೊಳ್ಳುತ್ತಿದೆ. ಈ ಶ್ರೀರಾಮ ಮಂದಿರಕ್ಕೂ ಪೂರ್ವ ಇಲ್ಲಿ ಸುಮಾರು ನೂರೈವತ್ತು ವರ್ಷಗಳ ಇತಿಹಾಸವುಳ್ಳ ಭಜನಾ ಮಂದಿರ ಮೂಲಕ ವಿವಿಧ ಉತ್ಸವ ನಡೆಸಲಾಗುತ್ತಿತ್ತು. ಕಲ್ಲಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಹನುಮಜ್ಜಯಂತಿಯನ್ನು ಭಜನೆ ಸಹಿತ ವಿವಿಧ ಧಾರ್ಮಿಕ ಶ್ರದ್ಧೆ ಮೂಲಕ ಆಚರಿಸಿಕೊಂಡು ಬರಲಾಗುತ್ತಿದೆ. ಇದೀಗ ಏ.11ರಂದು ನಡೆಯುವ ಶ್ರೀ ಹನುಮಜ್ಜಯಂತಿ ಸಂದರ್ಭ ಲೋಕಾರ್ಪಣೆ ನೆನಪಿಗಾಗಿ ಪ್ರಯುಕ್ತ ಸಾಮರಸ್ಯದ ಪ್ರತೀಕವಾಗಿ ಜಾತಿ ಭೇದವಿಲ್ಲದೆ ಎಲ್ಲರಿಗೂ ಬೊಂಡಾಭಿಷೇಕ ಮಾಡಲು ಅವಕಾಶ ಕಲ್ಪಿಸಲಾಗಿದೆ. ರಾತ್ರಿ 7ರಿಂದ 10ವರೆಗೆ ಭಜನೆ ಕಾರ್ಯಕ್ರಮ ನಡೆಯುವುದು.

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ