ಬಂಟ್ವಾಳ

ಸಿಡಿಲಾಘಾತಕ್ಕೆ ಇಬ್ಬರು ಮಹಿಳೆಯರು ಸೇರಿ ಮೂವರು ಬಲಿ

ಜಾಹೀರಾತು

ಜಾಹೀರಾತು

ಜಾಹೀರಾತು

ಬಂಟ್ವಾಳ ಜಕ್ರಿಬೆಟ್ಟು ಎಂಬಲ್ಲಿ ಸಿಡಿಲಾಘಾತಕ್ಕೆ ಮೂವರು ಸಾವನ್ನಪ್ಪಿದ ದಾರುಣ ಘಟನೆ ಬುಧವಾರ ಮಧ್ಯಾಹ್ನದ ಬಳಿಕ ಸಂಭವಿಸಿದೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಡ್ಯಾಗೇರಹಳ್ಳಿ ನಿವಾಸಿಗಳಾದ ಜಯಣ್ಣ ಎಂಬವರ ಪತ್ನಿ ಜಯಮ್ಮ (28), ತಿಮ್ಮಯ್ಯ ಎಂಬವರ ಪತ್ನಿ ಕಣಕಮ್ಮ (29) ಹಾಗೂ ಈರಣ್ಣ ಎಂಬವರ ಪುತ್ರಿ ಶಶಿಕಲಾ (7) ಸಾವನ್ನಪ್ಪಿದವರು. ಲಿಖಿತಾ ಎಂಬ ಎರಡು ವರ್ಷದ ಮಗು ಗಾಯಗೊಂಡಿದ್ದು ಆಕೆಯನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಜಾಹೀರಾತು

ಸ್ಥಳಕ್ಕೆ ಡಿವೈಎಸ್ಪಿ ರವೀಶ್, ಸಿಐ ಮಂಜಯ್ಯ, ಎಸ್ಸೈ ರಕ್ಷಿತ್, ತಹಶೀಲ್ದಾರ್ ಪುರಂದರ  ಹೆಗ್ಡೆ, ತಾಲೂಕು ಕಚೇರಿ ಸಿಬ್ಬಂದಿ ಸದಾಶಿವ ಕೈಕಂಬ. ಶೀತಲ್. ಸೀತಾರಾಮ ಕಮ್ಮಾಜೆ ತಾಲೂಕು ಆಡಳಿತ, ಬಂಟ್ವಾಳ ಆರ್. ಐ ನವೀನ್. ವಿ.ಎ ಜನಾರ್ಧನ, ಪುರಸಭಾ ಸದಸ್ಯ ಗೋವಿಂದ ಪ್ರಭು ಸಹಿತ ಪ್ರಮುಖರು ಭೇಟಿ ನೀಡಿ ಪರಿಹಾರ ಕಾರ್ಯದಲ್ಲಿ ಸಹಕರಿಸಿದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts