ಶ್ರೀ ಗುರುದೇವ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್ (ರಿ.), ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್ ಸಂಚಾಲಿತ ಒಡಿಯೂರು ಶ್ರೀ ಗುರುದೇವ ಗ್ರಾಮ ವಿಕಾಸ ಯೋಜನೆಯು ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯಾಗಿ ಒಡಿಯೂರು ಶ್ರೀ ಪಬ್ಲಿಕ್ ಚ್ಯಾರಿಟೇಬಲ್ ಟ್ರಸ್ಟ್ (ರಿ.)ನ ಮೂಲಕ ದ.ಕ., ಉಡುಪಿ, ಕಾಸರಗೋಡು ಜಿಲ್ಲೆಗಳಲ್ಲಿ ಕಾರ್ಯಾಚರಿಸುತ್ತದೆ. ಇದಕ್ಕೆ ಪೂರಕವಾಗಿ ಒಡಿಯೂರು ಶ್ರೀ ವಿಕಾಸವಾಹಿನಿ ಸ್ವ-ಸಹಾಯ ಸಂಘಗಳ ಡಿಜಿಟಲೀಕರಣಕ್ಕೆ ಶ್ರೀ ಗುರುದೇವಾನಂದ ಸ್ವಾಮೀಜಿಯವರು ಮೇಷ ಸಂಕ್ರಮಣದ ಮಾಸಿಕ ಸಭೆಯಲ್ಲಿ ಚಾಲನೆ ನೀಡಿದರು. ಯೋಜನೆಯ ಪ್ರಧಾನ ಸಂಚಾಲಕ ಟಿ. ತಾರಾನಾಥ ಕೊಟ್ಟಾರಿ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತದ ಎ. ಸುರೇಶ್ ರೈ ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…