ಮಾಹಿತಿ

ಲಲಿತಕಲಾ ಅಕಾಡೆಮಿ: ಪುಸ್ತಕ ಬಹುಮಾನ ಯೋಜನೆಗೆ ಆಹ್ವಾನ

ಕರ್ನಾಟಕ ಲಲಿತಕಲಾ ಅಕಾಡೆಮಿಯು 2015, 2016 ಮತ್ತು 2017ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಯಡಿ ಲಲಿತಕಲೆಗೆ ಸಂಬಂಧಪಟ್ಟ ಸಾಂಪ್ರದಾಯಿಕ, ಸಮಕಾಲೀನ ಯಾವುದೇ ಪ್ರಕಾರದ ಲಲಿತಕಲೆಗೆ ಸಂಬಂಧಪಟ್ಟ ಪುಸ್ತಕವಾಗಿರಬೇಕು. ಪುಸ್ತಕ ಬಹುಮಾನದ ಮೊತ್ತ ರೂ. 25,000/- ಪುಸ್ತಕ ಬಹುಮಾನಕ್ಕೆ ಕಳುಹಿಸುವ ಪುಸ್ತಕವು ಪುನರ್ ಮುದ್ರಣವಾಗಿರಬಾರದು. ಮೊದಲು ಆವೃತಿಯಲ್ಲಿ ಪ್ರಕಟಗೊಂಡಿರಬೇಕು.  ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವ ಲೇಖಕರು ತಾವು ಸಲ್ಲಿಸುವ ಲೇಖಕರು ತಾವು ಕಳುಹಿಸುವ ಪುಸ್ತಕದ 4 ಪ್ರತಿಗಳನ್ನು ಉಚಿತವಾಗಿ ಕರ್ನಾಟಕ ಲಲಿತಕಲಾ ಅಕಡೆಮಿಗೆ ಕಡ್ಡಾಯವಾಗಿ ನೀಡಬೇಕು. ಅರ್ಜಿಯನ್ನು ಮೇ. 19 ರೊಳಗೆ  ಖುದ್ದಾಗಿ ಅಥವಾ ಅಂಚೆ ಮೂಲಕ ಕರ್ನಾಟಕ ಲಲಿತಕಲಾ ಅಕಡೆಮಿಗೆ ಸಲ್ಲಿಸಬೇಕಾಗಿದೆ.  ಹೆಚ್ಚಿನ ಮಾಹಿತಿಗೆ ರಿಜಿಸ್ಟ್ರಾರ್, ಕರ್ನಾಟಕ ಲಲಿತಕಲಾ ಅಕಾಡೆಮಿ, 1ನೇ ಮಹಡಿ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು – 560002 ದೂರವಾಣಿ ಸಂಖ್ಯೆ: 080-22480297 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ