ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಶಾಸಕರು ಹಾಗೂ ಸಚಿವ ಬಿ. ರಮಾನಾಥ ರೈ ಇವರ 2016-17ನೇ ಸಾಲಿನ ಅನುದಾನದಲ್ಲಿ ಸಜೀಪ ಮುನ್ನೂರು ಗ್ರಾಮದ ನಂದಾವರ ಶಾಲಾ ಬಳಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ರೂ. 5 ಲಕ್ಷ, ಅಮ್ಮುಂಜೆ ಗ್ರಾಮದ ಮೂಡಾಯಿಕೋಡಿ ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ರೂ. 5 ಲಕ್ಷ, ಅಮ್ಟಾಡಿ ಗ್ರಾಮದ ಪ್ರೀತೇಶ್ ಹೋಟೇಲ್ ಹಿಂಬದಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ರೂ. 5 ಲಕ್ಷ ಅನುದಾನವನ್ನು ಮ0ಜೂರುಗೊಳಿಸಲಾಗಿದೆ ಎ0ದು ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಮಾನಾಥ ರೈ ಅನುದಾನ ಬಿಡುಗಡೆ "