ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಕೃಷಿ ಇಲಾಖೆಯ ವತಿಯಿಂದ ಬೆಂಗಳೂರಿನ ಅರಮನೆ ಆವರಣದಲ್ಲಿ ಏ. 28 ರಿಂದ 30 ರವರೆಗೆ ರಾಷ್ಟ್ರಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳ – 2017 ನಡೆಯಲಿದೆ. ರೈತರು, ಸಂಸ್ಕರಣೆ ಕಂಪೆನಿಗಳು, ವ್ಯಾಪಾರಸ್ಥರು, ರಫ್ತುದಾರರು ಈ ಅವಕಾಶವನ್ನು ಉಪಯೋಗಿಸಲು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ರಾಷ್ಟ್ರಮಟ್ಟದ ಸಾವಯವ ಸಿರಿಧಾನ್ಯಗಳ ಮೇಳ"
Be the first to comment on "ರಾಷ್ಟ್ರಮಟ್ಟದ ಸಾವಯವ ಸಿರಿಧಾನ್ಯಗಳ ಮೇಳ"