ರಾಜ್ಯದ ಸಾವಯವ ಹಾಗೂ ಸಿರಿಧಾನ್ಯಗಳಿಗೆ ಮಾರುಕಟ್ಟೆ ಕಲ್ಪಿಸುವ ಹಾಗೂ ಗ್ರಾಹಕರಲ್ಲಿ ಅರಿವು ಮೂಡಿಸುವ ಮುಖ್ಯ ಉದ್ದೇಶಗಳೊಂದಿಗೆ ಕೃಷಿ ಇಲಾಖೆಯ ವತಿಯಿಂದ ಬೆಂಗಳೂರಿನ ಅರಮನೆ ಆವರಣದಲ್ಲಿ ಏ. 28 ರಿಂದ 30 ರವರೆಗೆ ರಾಷ್ಟ್ರಮಟ್ಟದ ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳ – 2017 ನಡೆಯಲಿದೆ. ರೈತರು, ಸಂಸ್ಕರಣೆ ಕಂಪೆನಿಗಳು, ವ್ಯಾಪಾರಸ್ಥರು, ರಫ್ತುದಾರರು ಈ ಅವಕಾಶವನ್ನು ಉಪಯೋಗಿಸಲು ಜಂಟಿ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಾಷ್ಟ್ರಮಟ್ಟದ ಸಾವಯವ ಸಿರಿಧಾನ್ಯಗಳ ಮೇಳ"