ಸರಕಾರಿ ಶಾಲೆ ಉಳಿಸುವ ಮೂಲಕ ಶ್ರೀ ದುರ್ಗಾ ಫ್ರೆಂಡ್ಸ್ ಕ್ಲಬ್ ಮಣ್ಣಿನ ಋಣ ತೀರಿಸಿದೆ ಎಂದು ಕೇಂದ್ರದ ರಾಸಯನಿಕ ಹಾಗೂ ರಸಗೊಬ್ಬರ ಖಾತೆ ಸಚಿವ ಅನಂತ ಕುಮಾರ್ ಹೇಳಿದರು.
ಜಾಹೀರಾತು
ಜಾಹೀರಾತು
ಬಡವರಿಗೆ ಶಿಕ್ಷಣ ನೀಡಬೇಕು ಎನ್ನುವ ನಾರಾಯಣ ಗುರುಗಳ ಮಾತನಂತೆ ಈ ಶಾಲೆ ನಿರ್ಮಾಣಗೊಂಡಿರುವುದು ನನಗೂ ಪ್ರೇರಣೆ ನೀಡಿದೆ ಎಂದು ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಜಾಹೀರಾತು
ಕುಡಿಯುವ ನೀರು ಮತ್ತು ನೈರ್ಮಲ್ಯ ಖಾತೆ ರಾಜ್ಯ ಸಚಿವ ರಮೇಶ್ ಜಿಗಜಿಣಗಿ ಮಾತನಾಡಿ ಸರಕಾರಿ ಶಾಲೆಯಲ್ಲಿ ಓದಿದರೆ ಮಕ್ಕಳು ದಡ್ಡರಾಗುತ್ತಾರೆ ಎನ್ನುವ ಭಾವನೆ ಪೋಷಕರಲ್ಲಿ ಇರಬಾರದು. ಶಾಲೆಯ ಅಭಿವೃದ್ದಿಯ ದೃಷ್ಟಿಯಿಂದ ನೀವು ಕೇಳುವ ಸಹಕಾರಕ್ಕೆ ಪ್ರಾಮಾಣಿಕವಾಗಿ ಸ್ಪಂದಿಸುತ್ತೇವೆ ಎಂದರು.
ವಾಹನ ಜಾಥಾ
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸರಕಾರಿ ಶಾಲೆ ಉಳಿಸುವ ಮೂಲಕ ಮಣ್ಣಿನ ಋಣ ತೀರಿಸಿದ ಫ್ರೆಂಡ್ಸ್ ಕ್ಲಬ್"