ಜಾಹೀರಾತು
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಮೂಲಕ ಪೊಲೀಸರು ತೆರೆದ ಕೊಳವೆಬಾವಿ ಮುಚ್ಚಿಸಲು ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿಯ ಝಂಜವಾಡ ಗ್ರಾಮದ 30 ಅಡಿ ಆಳದ ಕೊಳವೆ ಬಾವಿಗೆ ಬಾಲಕಿ ಬಿದ್ದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಳವೆ ಬಾವಿಗಳ ಕುರಿತು ನಿಗಾ ಇರಿಸುವ ದೃಷ್ಟಿಯಲ್ಲಿ ಎಸ್ಪಿ ಅವರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ನಡೆದ ಎಸ್ ಸಿ, ಎಸ್ ಟಿ ಜಿಲ್ಲಾ ಮಟ್ಟದ ಸಭೆಯಲ್ಲೂ ತೆರೆದ ಕೊಳವೆ ಬಾವಿಗಳ ಕುರಿತು ಪ್ರಸ್ತಾಪವಾಗಿತ್ತು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ತೆರೆದ ಕೊಳವೆಬಾವಿಗಳಿವೆಯೇ, ಡಯಲ್ ಮಾಡಿ"