pic: internet
ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಮೂಲಕ ಪೊಲೀಸರು ತೆರೆದ ಕೊಳವೆಬಾವಿ ಮುಚ್ಚಿಸಲು ಕ್ರಮ ಕೈಗೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿಯ ಝಂಜವಾಡ ಗ್ರಾಮದ 30 ಅಡಿ ಆಳದ ಕೊಳವೆ ಬಾವಿಗೆ ಬಾಲಕಿ ಬಿದ್ದಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಕೊಳವೆ ಬಾವಿಗಳ ಕುರಿತು ನಿಗಾ ಇರಿಸುವ ದೃಷ್ಟಿಯಲ್ಲಿ ಎಸ್ಪಿ ಅವರು ಈ ಕ್ರಮಕ್ಕೆ ಮುಂದಾಗಿದ್ದಾರೆ. ಬಂಟ್ವಾಳ ನಗರ ಠಾಣೆಯಲ್ಲಿ ನಡೆದ ಎಸ್ ಸಿ, ಎಸ್ ಟಿ ಜಿಲ್ಲಾ ಮಟ್ಟದ ಸಭೆಯಲ್ಲೂ ತೆರೆದ ಕೊಳವೆ ಬಾವಿಗಳ ಕುರಿತು ಪ್ರಸ್ತಾಪವಾಗಿತ್ತು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)