ಕಲ್ಲಡ್ಕ

ಮಾಣಿ ಮಠದಲ್ಲಿ ತರಗತಿಗೆ ಆಹ್ವಾನ

ಮಾಣಿ, ಪೆರಾಜೆಯ ಶ್ರೀ ರಾಮಚಂದ್ರಾಪಪುರ ಮಠದಲ್ಲಿ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ನಡೆಯುತ್ತಿರುವ ತರಗತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಏಳು ವರ್ಷದ ಕೃಷ್ಣಯಜುರ್ವೇದ,ಬೌಧಾಯನೀಯ ವೇಂಕಟೇಶೀಯ ಪೂರ್ವ,ಮಧ್ಯಮ,ಅಪರ ಸಂಪುಟ ಪ್ರಯೋಗ ಸಹಿತ ಸಂಸ್ಕೃತ,ಜ್ಯೋತಿಷ್ಯ ತರಗತಿಗಳು ಇವು.
ಹದಿನಾರು ವರ್ಷ ಮೀರದ ಉಪನೀತರಾದ ಹವ್ಯಕ ವಟುಗಳಾಗಿರಬೇಕು, ಕೃಷ್ಣಯಜುರ್ವೇದ(ಪ್ರಯೋಗ ಸಹಿತ)ಸಂಸ್ಕೃತ,ಜ್ಯೋತಿಷ್ಯ ತರಗತಿಯೊಂದಿಗೆ ಯೋಗಾಭ್ಯಾಸ ಕಲಿಸಲಾಗುವುದು. ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಊಟ,ವಸತಿ ವ್ಯವಸ್ಥೆ, ಕರ್ನಾಟಕ ಸರ್ಕಾರದ ವ್ಯವಸ್ಥೆಯ ಮಾನ್ಯತೆ ಪಡೆದ ಪರೀಕ್ಷೆ ಹಾಗೂ ಸಂಸ್ಕೃತ ಪರೀಕ್ಷೆಗೆ ಕುಳಿತುಕೊಳ್ಳುವ ವ್ಯವಸ್ಥೆ ಕಲ್ಪಿಸಲಾಗುವುದು. ವೇದಪಾಠಶಾಲೆಗೆ ಅರ್ಜಿ ಸಲ್ಲಿಸಲು ಕೊನೇ ದಿನಾಂಕ ಮೇ.೨೫ ವಿವರಗಳಿಗೆ ಶ್ರೀಮಠದ ಕಾರ್ಯಾಲಯ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ