ಮುಖ್ಯಮಂತ್ರಿಗಳ ಪ್ರಾಕೃತಿಕ ವಿಕೋಪ ಪರಿಹಾರ ನಿಧಿಯಡಿ ಮಂಜೂರುಗೊಂಡ ರೂ. 1 ಲಕ್ಷ ಮೊತ್ತದ ಚೆಕನ್ನು ಸಂತ್ರಸ್ತೆ ಹಳೆಗೇಟು ನಿವಾಸಿ ವಿಮಾಲರವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈಯವರು ಶನಿವಾರ ಬಡ್ಡಕಟ್ಟೆಯಲಿ ಹಸ್ತಾಂತರಿಸಿದರು. ಈ ಸಂದರ್ಭ ಬಂಟ್ವಾಳ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಬಂಗೇರ, ಜಿ.ಪಂ.ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ, ಪುರಸಭಾ ಸದಸ್ಯರಾದ ಪ್ರವೀಣ್ ಬಿ., ಗಂಗಾಧರ, ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಪ್ರೊ. ತುಕರಾಮ ಪೂಜಾರಿ, ಮೆಸ್ಕಾಂ ಸಲಹ ಸಮಿತಿ ಸದಸ್ಯ ವೆಂಕಪ್ಪ ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಸಂಜೀವ ಬಂಗೇರ, ಸದಾಶಿವ ಬಂಗೇರ, ಉದಯ ಕುಮಾರ್ ಮೊದಲಾದವರು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಂತ್ರಸ್ತೆಗೆ ಚೆಕ್ ಹಸ್ತಾಂತರ"