ಕಲ್ಲಡ್ಕದಲ್ಲಿರುವ ಶ್ರೀರಾಮ ಮಂದಿರದಲ್ಲಿ ನೂತನವಾಗಿ ನಿರ್ಮಾಣಗೊಳ್ಳಲಿರುವ ಧ್ಯಾನಮಂದಿರ ಮತ್ತು ಹನುಮಾನ್ ವಿಗ್ರಹ ಪ್ರತಿಷ್ಠೆ ಜೂನ್ 14ರಂದು ನಡೆಯಲಿದೆ. ಈ ಹಿನ್ನೆಲೆಯಲ್ಲಿ 9 ಅಡಿ, 9 ಇಂಚು 9 ನೂಲು ಎತ್ತರದ ಹನುಮಾನ್ ವಿಗ್ರಹವನ್ನು ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಬಳಿ ಕುಮಾರಧಾರಾ ನದಿ ತಟದಲ್ಲಿ ಸ್ವಾಗತಿಸಿ, ವಾಹನ ಮೂಲಕ ಕಲ್ಲಡ್ಕಕ್ಕೆ ತರಲಾಯಿತು. ಈ ಸಂದರ್ಭ ಶ್ರೀರಾಮಾಂಜನೇಯ ಸೇವಾ ಟ್ರಸ್ಟ್ ಅಧ್ಯಕ್ಷ ಡಾ.ಪ್ರಭಾಕರ ಭಟ್ ಕಲ್ಲಡ್ಕ ಸಹಿತ ಪ್ರಮುಖರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕಲ್ಲಡ್ಕ ಶ್ರೀರಾಮ ಮಂದಿರಕ್ಕೆ ಬಂದ ಹನುಮಾನ್ ವಿಗ್ರಹ"