ಯಕ್ಷಗಾನ

ತೆಂಕುತಿಟ್ಟು ಯಕ್ಷಗಾನ ಉಚಿತ ನಾಟ್ಯ ತರಗತಿ

ನರಿಕೊಂಬು ಅಬ್ಬೆಯಮಜಲು ಶ್ರೀ ಮಹಮ್ಮಾಯಿ ಯಕ್ಷಗಾನ ಕಲಾಕೇಂದ್ರ (ರಿ) ಆಶ್ರಯದಲ್ಲಿ ತೆಂಕುತಿಟ್ಟು ಯಕ್ಷಗಾನ ನಾಟ್ಯ ತರಗತಿಯು ಯಕ್ಷಗುರು ಶ್ರೀವತ್ಸ ಕಾರ್ಕಳ ನೇತೃತ್ವದಲ್ಲಿ ಹೊಸ ಬ್ಯಾಚ್ ಉಚಿತವಾಗಿ  ಜೂ. ೬ರಿಂದ ಪ್ರತೀ ಮಂಗಳವಾರ ಸಂಜೆ 5.30ರಿಂದ ಮೊಗರ್ನಾಡು ಶ್ರೀ ಲಕ್ಷ್ಮೀನರಸಿಂಹ ದೇವಳದ ಪ್ರಹ್ಲಾದ ಮಂಟಪದಲ್ಲಿ ಆರಂಭವಾಗಲಿದೆ.
ಪ್ರತಿ ಮಂಗಳವಾರ ಸಂಜೆ 3.30ರಿಂದ ಮಾಂಬಾಡಿ ಸುಬ್ರಹ್ಮಣ್ಯ ಭಟ್   ಅವರಿಂದ ಹಿಮ್ಮೇಳ ಭಾಗವತಿಕೆ ಚೆಂಡೆ ಮದ್ದಳೆ ತರಗತಿಗಳು ನಡೆಯುತ್ತಿದ್ದು ಆಸಕ್ತರು ಸದುಪಯೋಗ ಪಡೆದುಕೊಳ್ಳಲು ಕಲಾಕೇಂದ್ರ ಅಧ್ಯಕ್ಷ ವೇ|ಮೂ| ಪಿ.ಕೃಷ್ಣರಾಜ ಭಟ್ ಕರ್ಬೆಟ್ಟು ತಿಳಿಸಿದ್ದಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ