ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದಡಿ ಕಾರ್ಯಾಚರಿಸುತ್ತಿರುವ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಿ.ಬಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಸಾಧಿಸಿದೆ.
ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಆತ್ಮೀ ಪಿ ಭಂಡಾರಿ, ಅನಂತ್ ರಾಹುಲ್ ಸೋಮಯಾಜಿ, ಅನನ್ಯಾ ಡಿ ಮಯ್ಯಾ, ಡವಿನಾ ಪಿಂಟೊ, ಜೈದೀಪ್ ಪಿ ಬುಕ್ಸಾಗರಮಠ, ಮೊಹಮ್ಮದ್ ಸಾಬಿತ್ ಸಮದ್, ರಾಹುಲ್ ಬಾಳಿಗಾ ಬಿ, ರಂಜಿತಾ ಡಿ ಗ್ರೇಡ್ ಪಾಯಿಂಟ್ 10 ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಪ್ರಾಂಶುಪಾಲೆ ರಮಾ ಶಂಕರ್ ಸಿ ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. --- ಹರೀಶ ಮಾಂಬಾಡಿ, ಸಂಪಾದಕ
NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಸಿಬಿಎಸ್ಇ: ಬಿಆರ್ಎಂಪಿಸಿಪಿಎಸ್ಗೆ ಶೇ.100 ಫಲಿತಾಂಶ"
Be the first to comment on "ಸಿಬಿಎಸ್ಇ: ಬಿಆರ್ಎಂಪಿಸಿಪಿಎಸ್ಗೆ ಶೇ.100 ಫಲಿತಾಂಶ"