ಬಂಟ್ವಾಳ

ಸಿಬಿಎಸ್‌ಇ: ಬಿಆರ್‌ಎಂಪಿಸಿಪಿಎಸ್‌ಗೆ ಶೇ.100 ಫಲಿತಾಂಶ

ಶ್ರೀ ವೆಂಕಟರಮಣ ಸ್ವಾಮಿ ವಿದ್ಯಾವರ್ಧಕ ಸಂಘದಡಿ ಕಾರ್ಯಾಚರಿಸುತ್ತಿರುವ ವಿದ್ಯಾಗಿರಿಯ ಬಂಟ್ವಾಳ ರಘುರಾಮ ಮುಕುಂದ ಪ್ರಭು ಸೆಂಟಿನರಿ ಪಬ್ಲಿಕ್ ಶಾಲೆಯು ಸಿ.ಬಿ.ಎಸ್.ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶವನ್ನು ಸಾಧಿಸಿದೆ.

ಜಾಹೀರಾತು

ಜಾಹೀರಾತು

ಜಾಹೀರಾತು

ಪರೀಕ್ಷೆಗೆ ಹಾಜರಾದ 43 ವಿದ್ಯಾರ್ಥಿಗಳಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ  ಆತ್ಮೀ ಪಿ ಭಂಡಾರಿ,  ಅನಂತ್ ರಾಹುಲ್ ಸೋಮಯಾಜಿ,  ಅನನ್ಯಾ ಡಿ ಮಯ್ಯಾ, ಡವಿನಾ ಪಿಂಟೊ, ಜೈದೀಪ್ ಪಿ ಬುಕ್ಸಾಗರಮಠ,  ಮೊಹಮ್ಮದ್ ಸಾಬಿತ್ ಸಮದ್, ರಾಹುಲ್ ಬಾಳಿಗಾ ಬಿ,  ರಂಜಿತಾ ಡಿ ಗ್ರೇಡ್ ಪಾಯಿಂಟ್ 10 ಪಡೆದು ಅತ್ಯುತ್ತಮ ಸಾಧನೆ ಮಾಡಿದ್ದಾರೆ ಎಂದು ಪ್ರಾಂಶುಪಾಲೆ ರಮಾ ಶಂಕರ್ ಸಿ ತಿಳಿಸಿದ್ದಾರೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts