ಯುವಕ ಮಂಡಲ (ರಿ)ಇರಾ ವಾರ್ಷಿಕ ಮಹಾಸಭೆ ಸಂಘದ ವಠಾರದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು ಹಿರಿಯರಾದ ವಾಮನ ಪೂಜಾರಿ ತಾಳಿತ್ತಬೆಟ್ಟು ವಹಿಸಿದ್ದರು. ನಾಗೇಶ್ ಪೂಜಾರಿ ಕುರಿಯಾಡಿ ಉಪಸ್ಥಿತರಿದ್ದರು. ಈ ಸಂದರ್ಭ ೨೦೧೭-೧೮ರ ಸಾಲಿನ ಸಂಘದ ಪಧಾದಿಕಾರಿಗಳ ಆಯ್ಕೆ ನಡೆಯಿತು. ಈ ಸಂದರ್ಭ ಸಂಘದ ವಾರ್ಷಿಕ ಚಟುವಟಿಕೆಗಳನ್ನು ನಿರ್ಧರಿಸಲಾಯಿತು. ಪದಾಧಿಕಾರಿಗಳು:
ಅಧ್ಯಕ್ಷ ಶೈಲೇಶ್ ರೈ,ಉಪಾಧ್ಯಕ್ಷ ವಾಮನ ಡಿ, ಕಾರ್ಯದರ್ಶಿ ಚರಣ್ ಪಕ್ಕಳ, ಜತೆ ಕಾರ್ಯದರ್ಶಿ ನಿತೇಶ್ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ಚಿದಾನಂದ ಆಚಾರ್ಯ, ಕ್ರೀಡಾ ಕಾರ್ಯದರ್ಶಿ ಅದ್ರಾಮ ಡಿ, ಜತೆ ಕ್ರೀಡಾ ಕಾರ್ಯದರ್ಶಿ ಗೌರವ್ ಕೊಟ್ಟಾರಿ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಇರಾ ಯುವಕ ಮಂಡಲ ನೂತನ ಅಧ್ಯಕ್ಷರಾಗಿ ಶೈಲೇಶ್ ರೈ"