ಸೌತಡ್ಕದಲ್ಲಿ ಎಚ್.ಡಿ.ಕೆ. ದಂಪತಿ

ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಮಂಗಳವಾರ ಕೊಕ್ಕಡದ ಬಯಲು ಆಲಯದ ಗಣೇಶನ ಕ್ಷೇತ್ರ ಶ್ರೀ ಸೌತಡ್ಕಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ಪೂಜೆ ಸಲ್ಲಿಸಿದರು.

ಜಾಹೀರಾತು

ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಸುಬ್ರಹ್ಮಣ್ಯ ಶಬರಾಯ ಮಾಜಿ ಮುಖ್ಯ ಮಂತ್ರಿಯವರನ್ನು ಶಾಲು ಹೊದಿಸಿ ಗೌರವಿಸಿದರು. ಸೌತಡ್ಕ ದೇವಳದ ಆಡಳಿತಾಧಿಕಾರಿ ಹರಿಶ್ಚಂದ್ರ , ವೇಣೂರು ಮಹಲಿಂಗೇಶ್ವರ ದೇವಳದ ಆಡಳಿತಾಧಿಕಾರಿ  ಡಾ. ಜಯಕೀರ್ತಿ ಜೈನ್ , ರಾಜ್ಯ ವಕೀಲರ ಪರಿಷತ್ ಸದಸ್ಯ ಬೋಜೇ ಗೌಡ ಚಿಕ್ಕಮಗಳೂರು , ಬೆಳ್ತಂಗಡಿ ತಾಲೂಕು ಜೆಡಿಎಸ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್, ಜೆಡಿಎಸ್ ಪ್ರಮುಖರಾದ ಅಡ್ಕಾಡಿ ಜಗನ್ನಾಥ ಗೌಡ ,ಶ್ರೀನಿವಾಸ ಗೌಡ ಪಟ್ರಮೆ , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿಶ್ವನಾಥ ಕೊಲ್ಲಾಜೆ , ಪಿ. ವಿಶ್ವನಾಥ ಶೆಟ್ಟಿ ,ಪ್ರಶಾಂತ ರೈ ಅರಂತಬೈಲು ,ಮತ್ತಿತರರು ಉಪಸ್ಥಿರಿದ್ದರು. ದೇವಳದ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಶ್ರೀ ದೇವರಿಗೆ ಸೇವಾ ಪೂಜೆ  ಸಲ್ಲಿಸಿದರು.

ಜಾಹೀರಾತು

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಸೌತಡ್ಕದಲ್ಲಿ ಎಚ್.ಡಿ.ಕೆ. ದಂಪತಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*