ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಮಂಗಳವಾರ ಕೊಕ್ಕಡದ ಬಯಲು ಆಲಯದ ಗಣೇಶನ ಕ್ಷೇತ್ರ ಶ್ರೀ ಸೌತಡ್ಕಕ್ಕೆ ಭೇಟಿ ನೀಡಿ ಶ್ರೀ ದೇವರಿಗೆ ಪೂಜೆ ಸಲ್ಲಿಸಿದರು.
ಜಾಹೀರಾತು
ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೆ. ಸುಬ್ರಹ್ಮಣ್ಯ ಶಬರಾಯ ಮಾಜಿ ಮುಖ್ಯ ಮಂತ್ರಿಯವರನ್ನು ಶಾಲು ಹೊದಿಸಿ ಗೌರವಿಸಿದರು. ಸೌತಡ್ಕ ದೇವಳದ ಆಡಳಿತಾಧಿಕಾರಿ ಹರಿಶ್ಚಂದ್ರ , ವೇಣೂರು ಮಹಲಿಂಗೇಶ್ವರ ದೇವಳದ ಆಡಳಿತಾಧಿಕಾರಿ ಡಾ. ಜಯಕೀರ್ತಿ ಜೈನ್ , ರಾಜ್ಯ ವಕೀಲರ ಪರಿಷತ್ ಸದಸ್ಯ ಬೋಜೇ ಗೌಡ ಚಿಕ್ಕಮಗಳೂರು , ಬೆಳ್ತಂಗಡಿ ತಾಲೂಕು ಜೆಡಿಎಸ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ್, ಜೆಡಿಎಸ್ ಪ್ರಮುಖರಾದ ಅಡ್ಕಾಡಿ ಜಗನ್ನಾಥ ಗೌಡ ,ಶ್ರೀನಿವಾಸ ಗೌಡ ಪಟ್ರಮೆ , ವ್ಯವಸ್ಥಾಪನಾ ಸಮಿತಿ ಸದಸ್ಯರಾದ ವಿಶ್ವನಾಥ ಕೊಲ್ಲಾಜೆ , ಪಿ. ವಿಶ್ವನಾಥ ಶೆಟ್ಟಿ ,ಪ್ರಶಾಂತ ರೈ ಅರಂತಬೈಲು ,ಮತ್ತಿತರರು ಉಪಸ್ಥಿರಿದ್ದರು. ದೇವಳದ ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಶ್ರೀ ದೇವರಿಗೆ ಸೇವಾ ಪೂಜೆ ಸಲ್ಲಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಏಳನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಸೌತಡ್ಕದಲ್ಲಿ ಎಚ್.ಡಿ.ಕೆ. ದಂಪತಿ"