ಬಂಟ್ವಾಳ

ಜುಲೈ 2ಕ್ಕೆ ಲಯನ್ಸ್ ಪದಗ್ರಹಣ ಸಮಾರಂಭ

ಅಂತಾರಾಷ್ಟೀಯ ಲಯನ್ಸ್ ಸಂಸ್ಥೆ ಜಿಲ್ಲೆ 317ಡಿ ಲಯನ್ಸ್ ಕ್ಲಬ್ ಬಂಟ್ವಾಳದ ಪದಗ್ರಹಣ ಸಮಾರಂಭ ಜುಲೈ 2 ಭಾನುವಾರ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಸಂಜೆ 6.30 ಕ್ಕೆ ನಡೆಯಲಿದೆ.

ಜಾಹೀರಾತು

2017-18 ರ ನೂತನ ಅಧ್ಯಕ್ಷರಾಗಿ ಜಗದೀಶ ಎಡಪಡಿತ್ತಾಯ ಕಾರ್ಯದರ್ಶಿಯಾಗಿ ರಾಮಕೃಷ್ಣ ರಾವ್. ಬಿ ಕೋಶಾಧಿಕಾರಿಯಾಗಿ ರೋಹಿತಾಶ್ವ.ಎಂ ಮತ್ತು ಲಯನೆಸ್ ಕ್ಲಬ್ ಅಧ್ಯಕ್ಷೆಯಾಗಿ ಚಿತ್ರಾ ಎಡಪಡಿತ್ತಾಯ ಕಾರ್ಯದರ್ಶಿಯಾಗಿ ಸುಜಾತ ರವಿಶಂಕರ್ ಹಾಗೂ ಕೋಶಾಧಿಕಾರಿಯಾಗಿ ವಸಂತಿ ಲೋಕನಾಥ ಶೆಟ್ಟಿ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಅಧಿಕಾರಿಯಾಗಿ ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಪ್ರಮಾಣ ವಚನ ಬೋಧಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ಣಾಟಕ ಬ್ಯಾಂಕ್ ಮಾಜಿ ಅಧ್ಯಕ್ಷ ಅನಂತಕೃಷ್ಣ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ