ಬಂಟ್ವಾಳ

ಬಿ.ಸಿ.ರೋಡ್ ನಲ್ಲಿ ಜನಸಾಗರ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಹಿನ್ನೆಲೆಯಲ್ಲಿ ಶನಿವಾರವೂ ಬಿ.ಸಿ.ರೋಡಿನಲ್ಲಿ ಆತಂಕದ ಸ್ಥಿತಿ ನಿರ್ಮಾಣಗೊಂಡಿತು. ಪೊಲೀಸರ ಸರ್ಪಗಾವಲು ಮುಂದುವರಿದಿದ್ದು, ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಯಿತು. ಸ್ಥಳದಲ್ಲಿ ಹಲವು ಕಾರ್ಯಕರ್ತರು ಜಮಾಯಿಸಿದ್ದಾರೆ. ಹೆದ್ದಾರಿ ಇಕ್ಕೆಲದಲ್ಲೂ ಜನರು ಶರತ್ ಪಾರ್ಥೀವ ಶರೀರ ದರ್ಶನಕ್ಕೆ ಕಾಯುತ್ತಿದ್ದಾರೆ.

ಜಾಹೀರಾತು

 

ಜಾಹೀರಾತು

ಚಿತ್ರಗಳು: ಕಿಶೋರ್ ಬಿ.ಸಿ.ರೋಡ್

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ