ಪೆರಾಜೆ ಗ್ರಾಮದ ಗ್ರಾಮ ದೈವ ಶ್ರೀ ಗುಡ್ಡಚಾಮುಂಡೇಶ್ವರೀ ದೇವಿ ದೈವಸ್ಥಾನದ ಜೀರ್ಣೋದ್ದಾರದ ಕಾರ್ಯಕ್ಕೆ ಗುರುವಾರ ಚಾಲನೆ ನೀಡಲಾಯಿತು. ಈ ಸಂದರ್ಭ ಊರಿನ ಹಿರಿಯರು ಗ್ರಾ.ಪಂ.ನ ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜೀರ್ಣೋದ್ದಾರದ ಕಾರ್ಯಕ್ಕೆ ಚಾಲನೆ"