ಬಂಟ್ವಾಳ

ಅಪಾಯಕಾರಿ ಹೊಂಡ, ತಾತ್ಕಾಲಿಕ ದುರಸ್ತಿ

ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಸ್ಬಾ ಗ್ರಾಮದ ಎಸ್.ವಿ.ಎಸ್ ಕಾಲೇಜು ರಸ್ತೆ ವೈದ್ಯನಾಥ ದೈವಸ್ಥಾನದ ಬಳಿ ಒಳಚರಂಡಿ ಯೋಜನೆಯ ಚೇಂಬರ್ ಕುಸಿದಿದೆ. ಮಂಗಳವಾರ ಇದನ್ನು ಗಮನಿಸಿದ ಸ್ಥಳೀಯ ಪುರಸಭಾ ಸದಸ್ಯ ದೇವದಾಸ್ ಶೆಟ್ಟಿ ಹಾಗೂ ಗೋವಿಂದ ಪ್ರಭು ಪುರಸಭೆಯ ಇಂಜಿನಿಯರ್ ಡೊಮಿನಿಕ್ ಡಿಮೆಲ್ಲೊ ಮತ್ತು ಕರ್ನಾಟಕ ನೀರು ಸರಬರಾಜು ಇಲಾಖೆಯ ಇಂಜಿನಿಯರ್ ಶುಭಲಕ್ಷ್ಮಿ ಯವರಿಗೆ ಮಾಹಿತಿ ನೀಡಿ ಶೀಘ್ರ ದುರಸ್ತಿಗೆ ಆಗ್ರಹಿಸಿದರು.

ಜಾಹೀರಾತು

ಸ್ಥಳಕ್ಕೆ ಆಗಮಿಸಿದ ಪರಸಭೆಯ ಇಂಜಿನಿಯರ್ ಹೊಂಡಕ್ಕೆ ಮರಳು ತುಂಬಿಸಿ ತಾತ್ಕಾಲಿಕ ದುರಸ್ತಿ ಮಾಡಿದರು. ಸ್ಥಳೀಯರಾದ ಭರತ್ ಶೆಟ್ಟಿ, ನಾಗೇಶ್ ಈ ವೇಳೆ ಅಲ್ಲಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ