ಬಂಟ್ವಾಳ

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವತಯಾರಿ


ಕಾಮಾಜೆಯಲ್ಲಿರುವ ಬಂಟ್ವಾಳ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರ್ವ ತಯಾರಿ ಎಂಬ ವಿಷಯದ ಬಗ್ಗೆ ತರಬೇತಿ ಶಿಬಿರ ಸ್ವಸ್ತಿಕಾ ಕನ್ಸಲ್ಟೆನ್ಸಿ ಸರ್ವೀಸಸ್ ವತಿಯಿಂದ ನಡೆಯಿತು.
ಬಂಟ್ವಾಳನ್ಯೂಸ್ ಸಂಪಾದಕ ಹರೀಶ ಮಾಂಬಾಡಿ ಕಾರ್ಯಕ್ರಮ ಉದ್ಘಾಟಿಸಿ, ಶುಭ ಹಾರೈಸಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಸ್ವಸ್ತಿಕ ಸಂಸ್ಥೆ ಅಧ್ಯಕ್ಷ ವಿ.ಪಿ.ಭಟ್, ವಿದ್ಯಾರ್ಥಿಗಳು ಸಾಮಾನ್ಯ ಜ್ಞಾನ ವೃದ್ಧಿಸುವ ಕಾರ್ಯ ನಡೆಸಬೇಕು ಎಂದರು.


ಟೈಮ್ ಇನ್ಸ್ಟಿಟ್ಯೂಶನ್, ಮಂಗಳೂರು ಪ್ರಬಂಧಕರಾದ ಆಶಿತ್ ಪೂಜಾರಿ ತರಬೇತಿ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್‍ಯಕ್ರಮದಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಅಜಕ್ಕಳ ಗಿರೀಶ್ ಭಟ್, ಸ್ವಸ್ತಿಕಾ ಸಂಸ್ಥೆಯ ಪರಮೇಶ್ವರ ಮೊಯಿಲಿ, ಜಗದೀಶ್ ಹೊಳ್ಳ, ನರಸಿಂಹ ಹೇರ್ಳೆ, ಕಾಲೇಜಿನ ಪ್ರಾಧ್ಯಾಪಕರಾದ ಹೈದರಾಲಿ, ಟೈಮ್‌ಇನ್ಸ್ಟಿಟ್ಯೂಶನ್, ಮಂಗಳೂರು ಸಹಾಯಕರಾದ ರವಿರಾಜ್ ಉಪಸ್ಥಿತರಿದ್ದರು. ಕಾಲೇಜು ವಿದ್ಯಾರ್ಥಿನಿ ನಿರೀಕ್ಷಿತ ಕಾರ್ಯಕ್ರಮ ನಿರ್ವಹಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ