ಕಲ್ಲಡ್ಕದಲ್ಲಿರುವ ಶ್ರೀರಾಮಚಂದ್ರಾಪುರ ಮಠ ಆಡಳಿತಕ್ಕೆ ಒಳಪಟ್ಟ ಶ್ರೀ ಉಮಾಶಿವ ಕ್ಷೇತ್ರ ಸನ್ನಿಧಿಯಲ್ಲಿ ಜುಲೈ 27ರಂದು ಸಂಜೆ 5.30ಕ್ಕೆ ಸಾಮೂಹಿಕ ಆಶ್ಲೇಷಾ ಬಲಿ ಮತ್ತು ತನುಪೂಜೆ, ತನುತರ್ಪಣ ಕಾರ್ಯಕ್ರಮಗಳು ನಡೆಯಲಿವೆ.
ರಾತ್ರಿ 8 ಗಂಟೆಗೆ ಮಹಾಪೂಜೆ ಬಳಿಕ ಪ್ರಸಾದ ಭೋಜನ ಇರಲಿದ್ದು, ಭಕ್ತರು ಅಕ್ಕಿ, ತೆಂಗಿನಕಾಯಿ, ಸಿಂಗಾರ, ಸೀಯಾಳ, ಹೂವು ಹಣ್ಣುಗಳೊಂದಿಗೆ ಆಗಮಿಸಲು ಸೇವಾ ಸಮಿತಿಯ ಅಧ್ಯಕ್ಷ ರಾಕೋಡಿ ಈಶ್ವರ ಭಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಉಮಾಶಿವ ಕ್ಷೇತ್ರದಲ್ಲಿ ಸಾಮೂಹಿಕ ಆಶ್ಲೇಷಾ ಬಲಿ"