ಸರ್ಕಾರಿ ಕಚೇರಿ

ಪೊಲೀಸ್ ಆಗಲು 5705 ಆಕಾಂಕ್ಷಿಗಳು!!

ಕರ್ನಾಟಕ ರಾಜ್ಯ ಪೊಲೀಸ್ ಕಾನ್‍ಸ್ಟೇಬಲ್(ಸಿವಿಲ್) ಲಿಖಿತ ಪರೀಕ್ಷೆಯನ್ನು ವಿದ್ಯಾಗಿರಿಯ ವಿವೇಕಾನಂದ ನಗರದಲ್ಲಿರುವ ಆಳ್ವಾಸ್ ಪ್ರೌಢಶಾಲಾ ಕ್ಯಾಂಪಸ್‍ನಲ್ಲಿ ಭಾನುವಾರ ಆಯೋಜಿಸಲಾಗಿತ್ತು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಬಂದ 5,705 ಮಂದಿ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಂಡರು. ಮಂಗಳೂರು ನಗರ ಪೊಲೀಸ್ ಆಯುಕ್ತ ಟಿ.ಆರ್ ಸುರೇಶ್, ಕ್ರೈಂ ಹಾಗೂ ಸಂಚಾರಿ ವಿಭಾಗದ ಡಿಸಿಪಿ ಹನುಮಂತರಾಯ, ಎಸಿಪಿ ರಾಜೆಂದ್ರ ಡಿ.ಎಸ್, ಮೂಡುಬಿದಿರೆ ಇನ್ಸ್‍ಪೆಕ್ಟರ್ ರಾಮಚಂದ್ರ ನಾಯಕ್, ಎಸ್‍ಐ ದೇಜಪ್ಪ ಸಹಿತ ಪೊಲೀಸ್ ಅಧಿಕಾರಿಗಳ ಮಾರ್ಗದರ್ಶನಲ್ಲಿ ಪೊಲೀಸ್ ಸಿಬ್ಬಂದಿಗಳು ಹಗೂ ಆಳ್ವಾಸ್‍ನ ಸಿಬ್ಬಂದಿಗಳು ಪರೀಕ್ಷೆ ವ್ಯವಸ್ಥಿತ ಹಾಗೂ ಶಿಸ್ತುಬದ್ಧವಾಗಿ ನಡೆಯಲು ಸಹಕರಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ