ಬಂಟ್ವಾಳ

ಜುಲೈ 28ವರೆಗೆ ನಿರ್ಬಂಧಕಾಜ್ಞೆ

ಬಂಟ್ವಾಳ ತಾಲೂಕಿನಾದ್ಯಂತ ಜುಲೈ 26 ರ ಬೆಳಿಗ್ಗೆ 9 ಗಂಟೆಯಿಂದ ಜುಲೈ 28 ಮಧ್ಯರಾತ್ರಿ 12 ಗಂಟೆವರೆಗೆ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 35ರ ಅನ್ವಯ ನಿರ್ಬಂಧಕಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಡಾ. ಕೆ.ಜಿ. ಜಗದೀಶ ಆದೇಶ ಹೊರಡಿಸಿದ್ದಾರೆ.
    ಬಂಟ್ವಾಳ ತಾಲೂಕಿನಾದ್ಯಂತ ಮೇಲೆ ತಿಳಿಸಿದ ಅವಧಿಯಲ್ಲಿ ದೈಹಿಕ ಹಿಂಸೆಯನ್ನುಂಟು ಮಾಡುವ ವಸ್ತುಗಳನ್ನು ಹಾಗೂ ಸ್ಫೋಟಕಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ, ಸಾರ್ವಜನಿಕ ಸುವ್ಯವಸ್ಥೆಗೆ ಬಾಧೆಯನ್ನುಂಟುಮಾಡುವ ಘೋಷಣೆ ಹಾಗೂ ಭಾಷಣ ಮಾಡುವುದು, ಭಿತ್ತಿಪತ್ರಗಳನ್ನು ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದು, ಬಹಿರಂಗ ಸಭೆ, ಮೆರವಣಿಗೆ ನಡೆಸುವುದನ್ನು ನಿಷೇಧಿಸಲಾಗಿದೆ.

 

ನಿಷೇಧಾಜ್ಞೆ ಜುಲೈ 26ರವರೆಗೆ ಮುಂದುವರಿಕೆ

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ