ಬಂಟ್ವಾಳ

ಲಯನ್ಸ್ ನಿಂದ ವನಮಹೋತ್ಸವ

ಬಿ.ಸಿ.ರೋಡಿನ ಸಂಚಯಗಿರಿಯಲ್ಲಿ ವನಮಹೋತ್ಸವವನ್ನು ಲಯನ್ಸ್ ವತಿಯಿಂದ ಆಚರಿಸಲಾಯಿತು.

ಜಾಹೀರಾತು

ಲಯನ್ಸ್ ಮತ್ತು ಲಯನೆಸ್ ಕ್ಲಬ್, ಶ್ರೀ ಸಾಯಿ ಗ್ರಾಮ ಸೇವಾ ಕೇಂದ್ರ ಮತ್ತು ನಾಗರಿಕ ಕ್ರಿಯಾ ಸಮಿತಿ ಸಂಚಯಗಿರಿ ಆಶ್ರಯದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲಯನ್ಸ್ ಅಧ್ಯಕ್ಷ ಜಗದೀಶ ಎಡಪಡಿತ್ತಾಯ ವಹಿಸಿದ್ದರು.

ನಾಗರಿಕ ಕ್ರಿಯಾ ಸಮಿತಿ ಅಧ್ಯಕ್ಷ ಭುವನೇಶ ಶೆಟ್ಟಿ, ನರಸಿಂಹ ಹೊಳ್ಳ ಟ್ರಸ್ಟ್ ಅಧ್ಯಕ್ಷ ನರಸಿಂಹರಾಜ ಹೊಳ್ಳ, ಶ್ರೀ ಸಾಯಿ ಗ್ರಾಮ ಸೇವಾ ಕೇಂದ್ರ ಸಂಚಾಲಕ ಮುರಳೀಕೃಷ್ಣ ಉಪಸ್ಥಿತರಿದ್ದರು.

ಲಯನೆಸ್ ಅಧ್ಯಕ್ಷೆ ಚಿತ್ರಾ ಎಡಪಡಿತ್ತಾಯ, ಲಯನ್ಸ್ ಕಾರ್ಯದರ್ಶಿ ಶ್ರೀ ರಾಮಕೃಷ್ಣ ರಾವ್, ಜಯಂತ ಶೆಟ್ಟಿ , ಗೀತ ಶೆಟ್ಟಿ,  ಪುಷ್ಪರಾಜ ಶೆಟ್ಟಿ, ಲ. ಮಾದವ  ಮಾರ್ಲ, ಶೋಭ ಮಾರ್ಲ , ರಾಮಯ ಶೆಟ್ಟಿ, ಪ್ರಶಾಂತ ಕೋಟಿಯಾನ್, ಲ. ಸುಷ್ಮಾ   ಪ್ರಶಾಂತ , ಮದ್ವರಾಜ ಕಲ್ಮಾಡಿ, ಲಕ್ಷ್ಮಣ ಕುಲಾಲ್, ಸೀತಾರಾಮ ಮಯ್ಯ ಉಪಸ್ಥಿತರಿದ್ದರು. ಉಮೇಶ್ ಆಚಾರ್  ಕಾರ್ಯಕ್ರಮವನ್ನು ನಿರೂಪಿಸಿದರು. ದಾಮೋದರ್ ಸ್ವಾಗತಿಸಿದರು.  ಮುರಳಿಕ್ರಿಷ್ಣ ವಂದಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ