ಬಂಟ್ವಾಳ

ಜಿಎಸ್‌ಬಿ ಸೇವಾ ಸಮಿತಿ ಮಹಾಸಭೆ

 ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ (ರಿ.), ಬಿ.ಸಿ.ರೋಡು ಇದರ ೩೦ನೇ ವಾರ್ಷಿಕ ಮಹಾಸಭೆ ಬಿ.ಸಿ.ರೋಡು ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಎಚ್. ಮಾಧವ ಭಟ್ ಇವರ ಅಧ್ಯಕ್ಷತೆಯಲ್ಲಿ ಜರಗಿತು.
ಕೋಶಾಕಾರಿ ಎ. ಶ್ರೀಧರ್ ಶೆಣೈ  ಲೆಕ್ಕ ಪತ್ರ ಮಂಡಿಸಿದರು. ೨೦೧೭-೧೮ನೇ ಸಾಲಿನ ಆಡಳಿತ ಮಂಡಳಿಯ ಆಯ್ಕೆ ನಡೆಯಿತು. ಅಧ್ಯಕ್ಷರಾಗಿ ಯು. ಸುರೇಶ್ ನಾಯಕ್, ಉಪಾಧ್ಯಕ್ಷರಾಗಿ ಆರ್. ಮಂಜುನಾಥ ಪೈ, ಪ್ರಧಾನ ಕಾರ್ಯದರ್ಶಿಯಾಗಿ ಗೋಪಾಲಕೃಷ್ಣ ಪ್ರಭು ಜತೆ ಕಾರ್ಯದರ್ಶಿಯಾಗಿ ಎಂ. ಸುಬ್ರಹ್ಮಣ್ಯ ಪೈ, ಶ್ರೀಧರ್ ಹೆಗ್ಡೆ, ಕೋಶಾಕಾರಿಯಾಗಿ ಎಚ್. ನಾರಾಯಣ ಶೆಣೈ, ಸದಸ್ಯರಾಗಿ ಬಿ. ಕೃಷ್ಣ ನಾಯಕ್, ಎನ್. ದುರ್ಗಾದಾಸ್ ಶೆಣೈ, ವಿವೇಕ್ ಹೆಗ್ಡೆ, ಕೆ. ರಘುವೀರ್ ಕಾಮತ್, ನಾರಾಯಣ ಶೆಣೈ, ಇವರು ಆಯ್ಕೆಯಾದರು. ಲೆಕ್ಕಪರಿಶೋಧಕರಾಗಿ ಪಿ. ನರೇಂದ್ರ ಪೈ ಮಂಗಳೂರು ನೇಮಕಗೊಂಡರು.

ಜಾಹೀರಾತು
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  --- ಹರೀಶ ಮಾಂಬಾಡಿ, ಸಂಪಾದಕ NOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.