ಶ್ರೀರಾಮ ಪದವಿ ಪೂರ್ವ ವಿದ್ಯಾಲಯದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಘಟಕವನ್ನು ಪ್ರಾರಂಭಿಸಲಾಯಿತು.
ಜಾಹೀರಾತು
ಈ ಸಂದರ್ಭ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ರಾಜ್ಯ ಕಾರ್ಯಕಾರಣಿ ಸದಸ್ಯ ಸುನಿಲ್ ಭಟ್ ವಿದ್ಯಾರ್ಥಿ ಪರಿಷತ್ ನ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು. ಎಬಿವಿಪಿಯ ಬಂಟ್ವಾಳ ನಗರ ಅಧ್ಯಯನ ವೃತ್ತ ಪ್ರಮುಖ್ ಮನೀಶ್ ಪಿ. ರಾಯಿ ಉಪಸ್ಥಿತರಿದ್ದರು. ದ್ವಿತೀಯ ಕಲಾವಿಭಾಗದ ಶ್ರೀಧರ ಶೆಟ್ಟಿ ಮತ್ತು ದ್ವಿತೀಯ ವಾಣಿಜ್ಯ ವಿಭಾಗದ ಅಶ್ವಿತಾ ಅವರನ್ನು ಘಟಕದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು. ಉಪನ್ಯಾಸಕ ಅಶೋಕ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶೋಭಾ ವಿ.ಶೆಟ್ಟಿ ವಂದಿಸಿದರು.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಬಿವಿಪಿ ಘಟಕ ಸ್ಥಾಪನೆ"