ಬಂಟ್ವಾಳ

15ರಂದು ಮೊಸರು ಕುಡಿಕೆ ಉತ್ಸವ

ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಸಮಿತಿ ಭಂಡಾರಿಬೆಟ್ಟು ಇದರ 66ನೇ ಮೊಸರು ಕುಡಿಕೆ ಸಮಾರಂಭವು .೧೫ರಂದು ಎಸ್.ವಿಎಸ್.ಪ್ರೌಢಶಾಲಾ ಮೈದಾನ ಭಂಡಾರಿಬೆಟ್ಟು ವಿನಲ್ಲಿ ಬೆಳಗ್ಗೆ ಗಂಟೆ 9ಕ್ಕೆ ಆರಂಭವಾಗಲಿದೆ. ಸಂದರ್ಭ ಶ್ರೀ ಕೃಷ್ಣನ ಪ್ರತಿಬಿಂಬದ ಶೋಭಾಯಾತ್ರೆ , ಮಧ್ಯಾಹ್ನ 2.30 ರಿಂದ ಆಟೋಟ ಸ್ಪರ್ಧೆ  ಹಾಗೂ ಇತರ ಸ್ಪರ್ಧೆಗಳು, ಸಾಯಂಕಾಲ ಗಂಟೆ .೩೦ಕ್ಕೆ ಸಭಾ  ಕಾರ್ಯಕ್ರಮ , .೩೦ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

ಜಾಹೀರಾತು

40ನೇ ವರ್ಷದ ಮೊಸರು ಕುಡಿಕೆ

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 15 ಮಂಗಳವಾರ ಬಿ.ಸಿ.ರೋಡ್ ಶ್ರೀ ರಕ್ತೇಶ್ವರೀ ದೇವಿ ಸನ್ನಿಯಲ್ಲಿ 40ನೇ ವರ್ಷದ ಮೊಸರು ಕುಡಿಕೆ ಉತ್ಸವ ಜರಗಲಿದೆ ಎಂದು ಸಮಿತಿ ಪ್ರಕಟಣೆ ತಿಳಿಸಿದೆ.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ