ಬಂಟ್ವಾಳ

ಬಿ.ಸಿ.ರೋಡಿನಲ್ಲಿ ಸಾವಿರಾರು ವಿದ್ಯಾರ್ಥಿಗಳ ಪ್ರತಿಭಟನೆ

ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳ ಅನುದಾನ ಸ್ಥಗಿತಗೊಳಿಸಿದ್ದನ್ನು ಪ್ರತಿಭಟಿಸಿ ಕಲ್ಲಡ್ಕ ಶಾಲಾ ಮಕ್ಕಳು ಮತ್ತು ಪೋಷಕರು ಬಿ.ಸಿ.ರೋಡ್ ಮಿನಿ ವಿಧಾನಸೌಧ ಕಚೇರಿ ಕಟ್ಟಡ ಎದುರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭ ವಿದ್ಯಾರ್ಥಿಗಳು ಹಾಗೂ ಪೋಷಕರು ಮಾತನಾಡಿ ಸರಕಾರದ ಕ್ರಮವನ್ನು ಟೀಕಿಸಿದರು. ಖಾಲಿ ಬಟ್ಟಲುಗಳನ್ನು ಹಿಡಿದುಕೊಂಡು ಬಂದ ಮಕ್ಕಳು, ಅದನ್ನೇ ಮೇಲೆತ್ತಿ ನ್ಯಾಯ ಕೋರಿ ಘೋಷಣೆ ಕೂಗಿದರು..ತಮ್ಮ ಕಿಸೆಯ ಹಣದಿಂದ ಕೊಲ್ಲೂರು ದೇವಳ ಅನ್ನ ನೀಡುತ್ತಿಲ್ಲ,ಭಕ್ತರು ಹಾಕಿದ ಹಣದಿಂದ ಅನ್ನ ನೀಡುತ್ತಿದೆ.ರಾಜಕೀಯ ದ್ವೇಷಕ್ಕಾಗಿ ಅನುದಾನವನ್ನು ರದ್ದುಗೊಳಿಸಿ ನಮ್ಮ ಒಂದು ಹೊತ್ತಿ ತತ್ತು ಅನ್ನಕ್ಕೆ ಮಣ್ಣ ಹಾಕಿದ ನಿಮಗೆ ನಮ್ಮ ಶಾಪ ತಟ್ಟಲಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಅನದಾನ ರದ್ದು ಆದೇಶವನ್ನು ಕೂಡಲೇ ವಾಪಾಸು ಪಡೆದು ಮುಕಾಂಬಿಕೆ ಅನ್ನ ಪ್ರಸಾದ ಮತ್ತೆ ಮುಂದುವರಿಯಬೇಕು ಇಲ್ಲದಿದ್ದಲ್ಲಿ ಮುಂದಿನ ವಿದ್ಯಾರ್ಥಿಶಕ್ತಿ ಎನೆಂಬುದನ್ನು  ತೊಇರಿಸುತ್ತವೆ ಎಂದು ಎಚ್ಚರಿಸಿದರು.

Pic: Kishore Peraje

Pic: Kishore Peraje

Pic: Kishore Peraje

Pic: Kishore Peraje

Pic: Kishore Peraje

 

ಜಾಹೀರಾತು

Pic: Kishore Peraje

 

ಬಿ.ಸಿ.ರೋಡಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ pic: harish mambady

ಎಎಸ್ಪಿ ಡಾ.ಅರುಣ್, ಎಸ್.ಐ. ರಕ್ಷಿತ್ ನೇತೃತ್ವದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ.

pic: harish mambady

video:

read more:

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts