ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಇವರು ನಡೆಸಿದ ಭರತನಾಟ್ಯ ಜೂನಿಯರ್ ವಿಭಾಗ ದಲ್ಲಿ ಕಲಾನಿಕೇತನ ನಾಟ್ಯ ಶಾಲೆ ಬಿ.ಸಿ.ರೋಡ್ ಇಲ್ಲಿನ ವಿದ್ಯಾರ್ಥಿನಿ ನಿಧಿ.ಎಸ್.ಬಂಗೇರಾ ಶೇಕಡಾ ೮೮ ಅಂಕ ಗಳಿಸಿರುತ್ತಾಳೆ. ವಿದುಷಿ ವಿದ್ಯಾ ಮನೋಜ್ ರವರ ಶಿಷ್ಯೆಯಾಗಿರುವ ಈಕೆ ಎಸ್.ವಿ.ಎಸ್. ದೇವಳ ಆಂಗ್ಲ ಮಾಧ್ಯಮ ಶಾಲೆ ಯ 7ನೇ ತರಗತಿ ವಿದ್ಯಾರ್ಥಿನಿ. ಕೈಕುಂಜೆ ನಿವಾಸಿ ಸತೀಶ್.ಎಸ್.ಕುಮಾರ್ ಮತ್ತು ತ್ರಿವೇಣಿ ದಂಪತಿ ಪುತ್ರಿ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭರತನಾಟ್ಯದಲ್ಲಿ ನಿಧಿಗೆ ಶೇ.88ಅಂಕ"