ಹಿಂದೂ ಜಾಗರಣಾ ವೇದಿಕೆ ವತಿಯಿಂದ ಬಿ.ಸಿ.ರೋಡ್ ಪೊಳಲಿ ದ್ವಾರನಲ್ಲಿ ಸೋಮವಾರ ರಾತ್ರಿ ಅಖಂಡ ಭಾರತ ಸಂಕಲ್ಪ ದಿನಾಚರಣೆಯ ನ್ವಯ ಪಂಜಿನ ಮೆರವಣಿಗೆಗೆ ಹವಾಲ್ದಾರ್ ಭಾಸ್ಕರ್ ಅಮ್ಟೂರು ಚಾಲನೆ ನೀಡಿದರು. ಈ ಸಂದರ್ಭ ಬಿಜೆಪಿ ಮುಖಂಡ ರಾಜೇಶ್ ನಾಯ್ಕ್ ಉಳಿಪ್ಪಾಡಿ, ಕಾರ್ಕಳ ಸಾಮಾಜಿಕ ಕಾರ್ಯಕರ್ತರಾದ ಶ್ರೀಕಾಂತ್ ಶೆಟ್ಟಿ, ಪ್ರಮುಖರಾದ ರವಿರಾಜ್ ಬಿ.ಸಿ.ರೋಡ್, ಜಯಂತ ಬೆಳ್ಳಾರೆ, ಬಾಲಕೃಷ್ಣ ಅಮ್ಟಾಡಿ, ವಿಠಲ ಅಲ್ಲಿಪಾದೆ, ಜಗದೀಶ್ ನೆತ್ತರಕೆರೆ, ಚಂದ್ರಶೇಖರ ಕಲಾಯಿ, ಜಗದೀಶ ಕಾಮಾಜೆ ಸೇರಿದಂತೆ ನೂರಾರು ಮಂದಿ ಉಪಸ್ಥಿತರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬಿ.ಸಿ.ರೋಡ್: ಪಂಜಿನ ಮೆರವಣಿಗೆಗೆ"