ಬಂಟ್ವಾಳ

ಮಯ್ಯರಬೈಲಿನಲ್ಲಿ ಸ್ವಾತಂತ್ರ್ಯೋತ್ಸವ


ಮಯ್ಯರಬ್ಯಲು ಅಂಗನವಾಡಿ ಕೇಂದ್ರದಲ್ಲಿ 71 ನೇ ಸ್ವಾತಂತ್ರೋತ್ಸವ ಕಾರ್‍ಯಕ್ರಮ ನಡೆಯಿತು. ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ ದ್ವಜಾರೋಹಣ ಗೈದರು ಪುರಸಭಾ ಸದಸ್ಯ ಜಗದೀಶ ಕುಂದರ್ , ಶಿವಾಜಿ ಪ್ರೆಂಡ್ಸನ ಸದಸ್ಯರು ಬಾಲವಿಕಾಶ ಸಮಿತಿ ಸದಸ್ಯರು, ಮಕ್ಕಳ ತಾಯಂದರು. ಅಂಗನವಾಡಿ ಕಾರ್‍ಯಕರ್ತೆ ವಿಶಾಲಾಕ್ಷಿ , ಅಂಗನವಾಡಿ ಸಹಾಯಕಿ ಗೀತಾ ಮತ್ತಿತತರು ಉಪಸ್ಥಿತರಿದ್ದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ