ಪ್ರಕೃತಿಯನ್ನು ದೇವಸ್ವರೂಪಿಯಲ್ಲಿ ಆರಾಧನೆ ಮಾಡಿಕೊಂಡು ಬಂದರಾಷ್ಟ್ರ ನಮ್ಮದು. ಆದರೆ ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪ್ರಕೃತಿಯನ್ನು ನಾಶ ಮಾಡುತ್ತಿದ್ದಾನೆ. ಸೃಷ್ಟಿ ಸ್ಥಿತಿ, ಲಯಗಳಿಗೆ ಕಾರಣವಾದ ಈ ಪ್ರಕೃತಿಯನ್ನು ಉಳಿಸಲು ನಾವೆಲ್ಲ ಪಣತೊಡಬೇಕು ಎಂದು ಯಕ್ಷಗಾನ ಕಲಾವಿದ ಅಪ್ಪಕುಂಞಿ ಮಿಂಚಿಪದವು ಹೇಳಿದರು.
ಶ್ರೀರಾಮ ಪ್ರೌಢಶಾಲೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಹಾಗೂ ಕೋಟಿ ವೃಕ್ಷ ಅಭಿಯಾನ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಕೋಟಿವೃಕ್ಷ ಅಭಿಯಾನದ ಪರವಾಗಿ ವಿದ್ಯಾರ್ಥಿಗಳಿಗೆ ಗಿಡ ವಿತರಿಸಿ ಗಿಡಗಳನ್ನು ಉಳಿಸುವ ಬಗ್ಗೆ ಪ್ರತಿಜ್ಞೆ ವಿಧಿ ನೆರವೇರಿಸಲಾಯಿತು.ಅಧ್ಯಕ್ಷತೆಯನ್ನು ಪ್ರೌಢಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿಶ್ವನಾಥ ಪ್ರಭು ವಹಿಸಿದ್ದರು. ಅತಿಥಿಗಳಾಗಿ ಪ್ರಗತಿಪರ ಕೃಷಿಕ ಶಿವರಾಮ ರೈ ಮೇರಾವು, ಪ್ರೌಢಶಾಲಾ ಮುಖ್ಯ ಶಿಕ್ಷಕ ರಮೇಶ್ ಎನ್ ಉಪಸ್ಥಿತರಿದ್ದರು.
ರಕ್ಷಾ ನಿರೂಪಿಸಿದರು. ಸಮೀಕ್ಷಾ ಸ್ವಾಗತಿಸಿದರು. ಅಕ್ಷಯಾ ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to comment on "ಪ್ರಕೃತಿ ಉಳಿಸಲು ಪಣತೊಡಿ"