ಕಲ್ಲಡ್ಕ

ಕಲ್ಲಡ್ಕ: 85ನೇ ವರ್ಷದ ಮೊಸರು ಕುಡಿಕೆ ಉತ್ಸವ

ಶ್ರೀ ರಾಮ ವಿದ್ಯಾಕೇಂದ್ರದ ಪದವಿ ವಿಭಾಗದ ವಿದ್ಯಾರ್ಥಿಗಳು ಕುಣಿತ ಭಜನೆ ನಡೆಸಿ ಕೊಟ್ಟರು PRAKASH BORKAR CLICK

kishore peraje click

ಕಲ್ಲಡ್ಕದಲ್ಲಿರುವ ಶ್ರೀರಾಮ ಭಜನಾ ಮಂದಿರ ಆಶ್ರಯದಲ್ಲಿ ಮಂಗಳವಾರ 85ನೇ ವರ್ಷದ ಮೊಸರು ಕುಡಿಕೆ ಉತ್ಸವ ನಡೆಯಿತು.

ಜಾಹೀರಾತು

KISHORE PERAJE CLICK ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿ ಶ್ರೀರಾಮ ಭಜನಾಮಂದಿರ ದ ಆಶ್ರಯದಲ್ಲಿ ನಡೆದ ಮೊಸರು ಕುಡಿಕೆ ಉತ್ಸವದಲ್ಲಿ ಕಲ್ಲಡ್ಕದ ಶಿಲ್ಪಾಗೊಂಬೆ ಬಳಗ ಪ್ರದರ್ಶಿಸಿದ ನಾಗಸಾಧುಗಳ ಕಲಾಪ್ರದರ್ಶನ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.

ಈ ಸಂದರ್ಭ ನಾನಾ ರೀತಿಯ ವೇಷಗಳು, ಬ್ಯಾಂಡ್ ಸೆಟ್ ಗಳು, ಟ್ಯಾಬ್ಲೋಗಳು ಗಮನ ಸೆಳೆದವು. ಶ್ರೀಕೃಷ್ಣ ದೇವರ ಶೋಭಾಯಾತ್ರೆ ಕರಿಂಗಾಣ ಕ್ರಾಸ್ ರಸ್ತೆವರೆಗೆ ತೆರಳಿ ಬಳಿಕ ಶ್ರೀರಾಮ ಮಂದಿರಕ್ಕೆ ಆಗಮಿಸಿತು. ನೇತು ಹಾಕಲಾಗಿದ್ದ ಮಡಕೆಗಳನ್ನು ಯುವಕರ ತಂಡ ಒಡೆಯುತ್ತಿದ್ದ ದೃಶ್ಯ ನೋಡಲು ನೂರಾರು ಜನರು ಸೇರಿದ್ದರು.

PRAKASH BORKAR CLICK

ಮೆರವಣಿಗೆಯಲ್ಲಿ ಆರೆಸ್ಸೆಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ, ಪ್ರಮುಖರಾದ ವಜ್ರ ಕಲ್ಲಡ್ಕ, ಯತೀನ್ ಕುಮಾರ್, ದಿನೇಶ್ ಅಮ್ಟೂರು ಸಹಿತ ಪ್ರಮುಖರು ಭಾಗವಹಿಸಿದ್ದರು.

PRAKASH BORKAR CLICK

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

54 minutes ago