ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾ ಸಮಿತಿ ಆಶ್ರಯದಲ್ಲಿ ಶ್ರಾವಣ ಮಾಸದ ಸಾಮೂಹಿಕ ಚೂಡಿ ಪೂಜೆ ಹಾಗೂ ರಕ್ಷಾ ಬಂಧನ ಕಾರ್ಯಕ್ರಮ ಇಲ್ಲಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ನಡೆಯಿತು.ಪೊಳಲಿ ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿ ರಂಜಿತಾ ರಾಜೀವ್ ಚೂಡಿ ಪೂಜೆ ಬಗ್ಗೆ ಹಾಗೂ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಕಾಲೇಜಿನ ಉಪನ್ಯಾಸಕ ಮಧುಕರ ಮಲ್ಯ ಚೂಡಿ ಪೂಜಾ, ರಕ್ಷಾಬಂಧನ, ಕೃಷ್ಣ ಜನ್ಮಾಷ್ಠಮಿಯ ಮಹತ್ವವನ್ನು ಹೇಳಿದರು.ಜಿ.ಎಸ್.ಬಿ. ಸೇವಾ ಸಮಿತಿಯ ಅಧ್ಯಕ್ಷ ಯು. ಸುರೇಶ್ ನಾಯಕ್ ದೀಪ ಪ್ರಜ್ವಲನೆ ಮಾಡಿದರು. ಜತೆ ಕಾರ್ಯದರ್ಶಿ ಎಂ. ಸುಬ್ರಹ್ಮಣ್ಯ ಪೈ ಸ್ವಾಗತಿಸಿ, ಕಾರ್ಯದರ್ಶಿ ಗೋಪಾಲಕೃಷ್ಣ ಪ್ರಭು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜಿಎಸ್ಬಿ ಸಮಿತಿಯಿಂದ ಸಾಮೂಹಿಕ ಚೂಡಿ ಪೂಜೆ"