ಕುಕ್ಕಾಜೆ ಮಂಚಿಯ ಪ್ರಗತಿ ವಿದ್ಯಾಸಂಸ್ಥೆಯ ಶಿಕ್ಷಕ ರಕ್ಷಕ ಸಭೆ ಇತ್ತೀಚೆಗೆ ನಡೆಯಿತು. ಈ ಸಂದರ್ಭ ಬಂಟ್ವಾಳ ಟ್ರಾಫಿಕ್ ವೃತ್ತ ನಿರೀಕ್ಷಕ ಚಂದ್ರಶೇಖರಯ್ಯ ಮುಖ್ಯ ಅತಿಥಿಗಳಾಗಿದ್ದರು. ಎಸ್.ಎಸ್.ಎಲ್.ಸಿಯಲ್ಲಿ 622 ಅಂಕ ಗಳಿಸಿದ ಶ್ರೇಯಾ ಅವರನ್ನು ಈ ಸಂದರ್ಭ ಸನ್ಮಾನಿಸಲಾಯಿತು. ಶಾಲಾ ಸಂಚಾಲಕ ಡಾ. ಸುಬೋಧ್ ಭಂಡಾರಿ, ಮೋಹಿನಿ ಎನ್. ಶೆಟ್ಟಿ, ಶೋಭಿತಾ ಭಂಡಾರಿ ಸಹಿತ ಶಾಲಾ ಅಧ್ಯಾಪಕ ವೃಂದ ಮತ್ತು ಹೆತ್ತವರು ಈ ಸಂದರ್ಭ ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಶಿಕ್ಷಕ – ರಕ್ಷಕ ಸಂಘ ಸಭೆಯಲ್ಲಿ ಸನ್ಮಾನ"