ತಾಲೂಕು ಕಚೇರಿ ಬಳಿಯಲ್ಲಿ ಮೆಸ್ಕಾಂ ಬಂಟ್ವಾಳ ಶಾಖೆಯ ಸಲಹಾ ಸಮಿತಿಯ ಸದಸ್ಯರಲ್ಲಿ ಓರ್ವರಾದ ವೆಂಕಪ್ಪ ಪೂಜಾರಿ ಅವರ ಮುತುವರ್ಜಿಯಲ್ಲಿ ಬೀದಿ ದೀಪವನ್ನು ಅಳವಡಿಸಲಾಗಿದ್ದು ತಹಶೀಲ್ದಾರ್ ಪುರಂದರ ಹೆಗ್ಡೆ ಉದ್ಘಾಟಿಸಿದರು. ಈ ಸಂದರ್ಭ ಉಪನೋಂದಾನಾಧಿಕಾರಿ ಕವಿತಾ, ಅಕ್ರಮ ಸಕ್ರಮ ಸಮಿತಿ ಸದಸ್ಯೆ ಪ್ಲೋಸಿ ಡಿಸೋಜಾ ಮತ್ತಿತರರು ಹಾಜರಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಬೀದಿ ದೀಪ ಉದ್ಘಾಟನೆ"