ಬಂಟ್ವಾಳ

ಕಾರಾಜೆ ಮೂಲ ಸೌಕರ್ಯ ಸರಿಪಡಿಸಲು ಮನವಿ

ಸಜೀಪ ಮೂಡ ಗ್ರಾಮದ ಕಾರಾಜೆ 1 ನೇ ವಾರ್ಡಿನ ಮೂಲ ಸೌಕರ್ಯಗಳನ್ನು ಸರಿಪಡಿಸಲು ಸಜಿಪ ಮೂಡ  ತಾಲೂಕ್ ಪಂಚಾಯತ್  ಸದಸ್ಯರಾದ ಸಂಜೀವ ಪೂಜಾರಿ ಅವರಲ್ಲಿ ಕಾರಾಜೆ ನೂರುಲ್ ಹುದಾ ಜಮಾತ್ ಕಮಿಟಿ ಅಧ್ಯಕ್ಷ ಶೇಖಬ್ಬ ಹಾಜಿ ಮನವಿ ಸಲ್ಲಿಸಿದರು.

ಜಾಹೀರಾತು

ಕಾರಾಜೆ 1 ನೇ ವಾರ್ಡಿನ ಮೂಲಭೂತ ಸೌಕರ್ಯಗಳಾದ ಚರಂಡಿ , ದಾರಿದೀಪ , ರಸ್ತೆ ಅದುರಸ್ತಿ, ಸಮರ್ಪಕವಾದ ನೀರಿನ ವ್ಯವಸ್ಥೆ ಹಾಗು ಇನ್ನಿತರ ಸಾವಾಕಾರ್ಯಗಳ ಸರಿಪಡಿಸಲು ಮತ್ತು ಗ್ರಾಮ ಪಂಚಾಯತ್ , ತಾಲೂಕ್ ಪಂಚಾಯತ್ , ಜಿಲ್ಲಾ ಪಂಚಾಯತ್ ಮತ್ತು ಶಾಸಕರು , ಸಚಿವರಿಂದ ಅನುದಾನವನ್ನು ಒದಗಿಸಬೇಕೆಂದು ಮನವಿ ಸಲ್ಲಿಸಿದರು.

ಕಾರಾಜೆ ಜಮಾತ್ ಕಮಿಟಿ , ಹಯಾತುಲ್ ಇಸ್ಲಾಂ ಕಮಿಟಿ , ಪ್ರವಾಸಿ ಕಾರಾಜೆ , ಎಸ್.ಎಸ್.ಎಫ್ ಕಾರಾಜೆ ಹಾಗೂ  ಇನ್ನಿತರ ಸಂಘ ಸಂಸ್ಥೆಗಳ ಅಧ್ಯಕ್ಷರು , ಸದಸ್ಯರು ಮತ್ತು ಊರವರು ಉಪಸ್ಥಿತರಿದ್ದರು .

 

ಜಾಹೀರಾತು

 

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ