ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಎನ್.ಶಿವಪ್ರಕಾಶ್ ಅವರು ಆ.21 ರಂದು ಅಧಿಕಾರ ಸ್ವೀಕರಿಸಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದ ಅವರಿಗೆ ಮಂಗಳೂರು ರಂಗ ಸ್ವರೂಪ (ರಿ.) ವತಿಯಿಂದ ಅಧ್ಯಕ್ಷರಾದ ರೆಹಮಾನ್ ಖಾನ್ ಕುಂಜತ್ತಬೈಲ್, ಸದಸ್ಯ ಆಶಿಕ್ ಕುಕ್ಕಾಜೆ ಸ್ವಾಗತಿಸಿ ಅಭಿನಂಧಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಅವರು ಬಂಟ್ವಾಳದಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸಲು ಎಲ್ಲರೂ ಸಹಕರಿಸಬೇಕು. ಎಲ್ಲರೂ ಶೈಕ್ಷಣಿಕವಾಗಿ ಒಗ್ಗಟ್ಟಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಶ್ರಮಿಸಬೇಕು ಎಂಬ ಸಂದೇಶ ನೀಡಿದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ರಂಗಸ್ವರೂಪ ವತಿಯಿಂದ ಬಂಟ್ವಾಳ ಬಿಇಓ ಗೆ ಅಭಿನಂದನೆ"