ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹಾಗೂ ವರದಿಗಾರ ಇಂತಿಯಾಝ್ ಬಂಧನ ವಿರೋಧಿಸಿ ಮತ್ತು ಮಂಗಳೂರು ಚಲೊ ಸಂದರ್ಭ ಮಾಧ್ಯಮ ಕ್ಯಾಮೆರಾಮೆನ್ಗಳ ಮೇಲೆ ನಡೆದ ಹಲ್ಲೆ ಪ್ರಕರಣಗಳನ್ನು ವಿರೋಧಿಸಿ ಜಾತ್ಯಾತೀತ ಜನತಾದಳ (ಜೆಡಿಎಸ್) ವತಿಯಿಂದ ಬೃಹತ್ ಪ್ರತಿಭಟನಾ ಸಭೆ ಸೆಪ್ಟೆಂಬರ್ 11 ರಂದು ಸಂಜೆ 4 ಗಂಟೆಗೆ ಬಿ.ಸಿ.ರೋಡು ಜಂಕ್ಷನ್ನಲ್ಲಿ ನಡೆಯಲಿದೆ ಎಂದು ಜಿಲ್ಲಾ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಮಹಾ ಪ್ರಧಾನ ಕಾರ್ಯದರ್ಶಿ ಹಾರೂನ್ ರಶೀದ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಜೆಡಿಎಸ್ನಿಂದ ಇಂದು ಪ್ರತಿಭಟನೆ"